Dataset Viewer
Auto-converted to Parquet Duplicate
text
stringlengths
165
185k
timestamp
stringlengths
19
19
url
stringlengths
16
3.21k
source
stringclasses
1 value
ಅಮಾಜ್‌ಫಿಟ್‌ ಸ್ಮಾರ್ಟ್‌ವಾಚ್‌ ಖರೀದಿಸಲು ಇದೇ ಬೆಸ್ಟ್‌ ಟೈಂ! | Amazfit is offering great deals and discounts on some of its smartwatches - Kannada Gizbot 3 min ago ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯುತ್ತಮ ಗೇಮಿಂಗ್ ಹೆಡ್‌ಫೋನ್‌ಗಳು! | Updated: Wednesday, September 29, 2021, 18:13 [IST] ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಮಾತ್ರವಲ್ಲ ಸ್ಮಾರ...
2022/01/28 09:09:12
https://kannada.gizbot.com/news/amazfit-is-offering-great-deals-and-discounts-on-some-of-its-smartwatches-027774.html
mC4
ಬಿಜೆಪಿಗೆ ಕಸಿವಿಸಿ ಉಂಟುಮಾಡಿದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ | Subramanian Swamy Slams Supporters Of BJP And PM Narendra Modi Over Surge In Covid Cases - Kannada Oneindia 12 min ago ಏ.18ರಂದು ನಿಗದಿಯಾಗಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ 22 min ago ಹರಿದ್ವಾರ ಕುಂಭ ಮೇಳ: ಪ್ರಧಾನ ಸಾಧು ಕೊರೊನಾ ಸೋಂಕಿಗೆ ಬಲಿ Sports ರಿಯಾನ್ ಪರಾಗ್ ಅಲ್ಲ 'ರಿಯಾನ್ ಲಿಂಗ'! ...
2021/04/16 17:51:42
https://kannada.oneindia.com/news/india/subramanian-swamy-slams-supporters-of-bjp-and-pm-narendra-modi-over-surge-in-covid-cases-219674.html?ref_source=articlepage-Slot1-9&ref_medium=dsktp&ref_campaign=similar-topic-slider
mC4
ಡ್ರಗ್ಸ್ ಜಾಲ ಬಯಲಿಗೆ: 13 ಜನರ ಬಂಧನ Networks of Drugs Network: 13 People Detained ಕರ್ನಾಟಕಕ್ರೈಮ್ ಸುದ್ದಿಬೆಳಗಾವಿ ಬೆಳಗಾವಿ:( tarunkranti) ಮುಂಬೈ ಮೂಲದ ಬೃಹತ್ ಡ್ರಗ್ಸ್ ಜಾಲ ಬಯಲಿಗೆ: 13 ಜನರ ಬಂಧನ ನಗರದ ಪೋಲಿಸರು ಬೃಹತ ಡ್ರಗ್ಸ್ ಜಾಲವೊಂದನ್ನು ಭೇದಿಸುದ್ದು ಸ್ಥಳಿಯ ಯುವಜನರು ಹಾಗೂ ಮುಂಬೈ ಮೂಲದ ಮಹಿಳೆ ಸೇರಿ 13 ಜನರನ್ನು ಬಂಧಿಸಿದ್ದಾರೆ. ಈ ಸಂಬಂಧ ನಗರದ ಪೋಲಿಸ್ ಆಯುಕ್ತ...
2018/12/16 13:29:03
http://tarunkranti.news/networks-of-drugs-network-13-people-detained/
mC4
ಕ್ರೀಡಾ ತಂಡಕ್ಕೆ ಯುಬಿ ನೆರವು | Prajavani ಕ್ರೀಡಾ ತಂಡಕ್ಕೆ ಯುಬಿ ನೆರವು Published: 02 ಆಗಸ್ಟ್ 2011, 01:00 IST Updated: 02 ಆಗಸ್ಟ್ 2011, 01:00 IST ಅಂತರ‌್ರಾಷ್ಟ್ರೀಯ ಮಕ್ಕಳ ಕ್ರೀಡಾಕೂಟದಲ್ಲಿ (ಮಕ್ಕಳ ಒಲಿಂಪಿಕ್ಸ್) ಪಾಲ್ಗೊಳ್ಳುವ ಬೆಂಗಳೂರು ಸ್ಕೂಲ್ಸ್ ಸ್ಪೋರ್ಟ್ಸ್ ಫೌಂಡೇಶನ್‌ನ (ಬಿಎಸ್‌ಎಸ್‌ಎಫ್) ತಂಡದ ಪ್ರಾಯೋಜಕತ್ವ ವಹಿಸಲು ಯುಬಿ ಸಮೂಹದ ಮುಖ್ಯಸ್ಥ ವಿಜಯ್ ಮಲ್ಯ ಮುಂದಾ...
2019/01/19 02:36:17
https://www.prajavani.net/article/%E0%B2%95%E0%B3%8D%E0%B2%B0%E0%B3%80%E0%B2%A1%E0%B2%BE-%E0%B2%A4%E0%B2%82%E0%B2%A1%E0%B2%95%E0%B3%8D%E0%B2%95%E0%B3%86-%E0%B2%AF%E0%B3%81%E0%B2%AC%E0%B2%BF-%E0%B2%A8%E0%B3%86%E0%B2%B0%E0%B2%B5%E0%B3%81
mC4
ಉಪ್ಪಿನಿಂದ ದೀಪ ಹಚ್ಚಿ ಉಪ್ಪಿನಿಂದ ಆಗುವ ಪ್ರಯೋಜನ – The News Updates October 17, 2021 October 17, 2021 ram pargeLeave a Comment on ಉಪ್ಪಿನಿಂದ ದೀಪ ಹಚ್ಚಿ ಉಪ್ಪಿನಿಂದ ಆಗುವ ಪ್ರಯೋಜನ ಉಪ್ಪಿನಿಂದ ದೀಪ ಹಚ್ಚಿ ಉಪ್ಪಿನಿಂದ ಆಗುವ ಪ್ರಯೋಜನ . ಉಪ್ಪು ಎಲ್ಲರ ಮನೆಯಲ್ಲೂ ಸುಲಭವಾಗಿ ಸಿಗುತ್ತದೆ ಅಡುಗೆಯಲ್ಲಿ ಉಪ್ಪಿನ ಅಂಶವು ಕಡಿಮೆಯಾದರೆ ಆಹಾರವೇ ಸಾರಸ್ವತ ಇರುವುದಿಲ್ಲ ಉಪ್ಪಿನ ...
2022/05/28 16:02:05
https://thenewsupdates.in/uppina-deepa-hacchi-edarindaguva-prayojana/2158/
mC4
ಕನ್ನಡ ಕನ್ನಡಿಗ ಕರ್ನಾಟಕ: ಡಾ|| ಹೆಚ್. ನರಸಿಂಹಯ್ಯ - ಒಂದು ವ್ಯಕ್ತಿ ಚಿತ್ರ ('ತೆರೆದ ಮನ' ಪುಸ್ತಕದಿಂದ) ಡಾ|| ಹೆಚ್‌. ನರಸಿಂಹಯ್ಯನವರು ೬ನೇ ಜೂನ್ ೧೯೨೦ರಂದು ಕೋಲಾರ ಜಿಲ್ಲೆಯ ಗೌರೀಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಒಂದು ಬಡ, ಹಿಂದುಳಿದ ಕುಟುಂಬದಲ್ಲಿ ಹುಟ್ಟಿದರು. ತಂದೆ ಹನುಮಂತಪ್ಪ, ತಾಯಿ ವೆಂಕಟಮ್ಮ, ತಂಗಿ ಗಂಗಮ್ಮ. ಈಗ ಅವರಾರೂ ಇಲ್ಲ. ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್...
2018/07/16 08:32:32
http://kannadakannadigga.blogspot.com/2011/04/blog-post_10.html
mC4
ಡಿಕೆಶಿ ಹಸ್ತಕ್ಷೇಪಕ್ಕೆ ಬ್ರೇಕ್ ಆಕಲು ಬೇಡಿಕೆಯಿಟ್ಟ ಜಾರಕಿಹೊಳಿ ಬ್ರದರ್ಸ್ - Tarun kranti ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಯಶಸ್ವಿಯಾಗದ ಹಿನ್ನೆಲೆ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಜಾರಕಿಹೊಳಿ ಸಹೋದರರನ್ನು ನಗರದ ಖಾಸಗಿ ಹೋಟೆಲ್​ನಲ್ಲಿ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ತಾಜ್​ವೆಸ್ಟ್​ ಎಂಡ್ ಹೋಟೆಲ್​ನಲ್ಲಿ ಜಾರ...
2018/12/09 21:18:59
http://tarunkranti.news/%E0%B2%A1%E0%B2%BF%E0%B2%95%E0%B3%86%E0%B2%B6%E0%B2%BF-%E0%B2%B9%E0%B2%B8%E0%B3%8D%E0%B2%A4%E0%B2%95%E0%B3%8D%E0%B2%B7%E0%B3%87%E0%B2%AA%E0%B2%95%E0%B3%8D%E0%B2%95%E0%B3%86-%E0%B2%AC%E0%B3%8D%E0%B2%B0/
mC4
ಜಮೀರ್​ ಅಹಮ್ಮದ್​ಗೆ ಬರೀ ಜಾತಿ, ಧರ್ಮದ್ದೇ ಕಾಳಜಿ : ಜಗದೀಶ್ ಶೆಟ್ಟರ್ - Power TV News Home ಪವರ್ ಪಾಲಿಟಿಕ್ಸ್ ಜಮೀರ್​ ಅಹಮ್ಮದ್​ಗೆ ಬರೀ ಜಾತಿ, ಧರ್ಮದ್ದೇ ಕಾಳಜಿ : ಜಗದೀಶ್ ಶೆಟ್ಟರ್ ಜಮೀರ್​ ಅಹಮ್ಮದ್​ಗೆ ಬರೀ ಜಾತಿ, ಧರ್ಮದ್ದೇ ಕಾಳಜಿ : ಜಗದೀಶ್ ಶೆಟ್ಟರ್ ಗದಗ : ಶಾಸಕ ಜಮೀರ್ ಅಹಮ್ಮದ್ ಖಾನ್​ಗೆ ಬರೀ ಜಾತಿ, ಧರ್ಮದ್ದೇ ಕಾಳಜಿ ಎಂದು ಸಚಿವ ಜಗದೀಶ್​ ಶೆಟ್ಟರ್ ಗುಡುಗಿದ್ದಾರೆ. ಬೆಂಗಳ...
2020/09/22 11:28:03
https://www.powertvnews.in/gadag-jagadish-shettar/
mC4
ದೇಹ-ಧರಿಸಿರುವ ಕ್ಯಾಮೆರಾದ ನೆರವಿನೊಂದಿಗೆ ಸರ್ಕಾರದ ನೆಟ್‌ವರ್ಕ್ ರಕ್ಷಣೆ | ಒಎಂಜಿ ಪರಿಹಾರಗಳು ಹೆಚ್ಚುತ್ತಿರುವ ಭದ್ರತಾ ಕಾಳಜಿಗಳೊಂದಿಗೆ, ನಗರದ ಕಣ್ಗಾವಲು ಸರ್ಕಾರಕ್ಕೆ ಅವಶ್ಯಕವಾಗಿದೆ. "ಒಎಂಜಿ ಕಾನೂನು ಜಾರಿ - ದೇಹ-ಧರಿಸಿರುವ ಕ್ಯಾಮೆರಾ (ಡಿವಿಆರ್ / ವೈಫೈ / 3 ​​ಜಿ / 4 ಜಿ) / ಡಿಜಿಟಲ್ ಎವಿಡೆನ್ಸ್ ಮ್ಯಾನೇಜ್‌ಮೆಂಟ್ - ಸಿಂಗಾಪುರ್" ನಗರಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ರಕ್ಷಿಸುವಲ...
2021/03/04 21:35:07
https://omg-solutions.com/kn/%E0%B2%A6%E0%B3%87%E0%B2%B9-%E0%B2%A7%E0%B2%B0%E0%B2%BF%E0%B2%B8%E0%B2%BF%E0%B2%B0%E0%B3%81%E0%B2%B5-%E0%B2%95%E0%B3%8D%E0%B2%AF%E0%B2%BE%E0%B2%AE%E0%B2%B0%E0%B2%BE/%E0%B2%A6%E0%B3%87%E0%B2%B9-%E0%B2%A7%E0%B2%B0%E0%B2%BF%E0%B2%B8%E0%B2%BF%E0%B2%B0%E0%B3%81%E0%B2%B5-%E0%B2%95%E0%B3%8D%E0%B2%...
mC4
ಪ್ರಧಾನಿಯನ್ನು ಭೇಟಿ ಮಾಡಿದ ತಕ್ಷಣ ಬಿಜೆಪಿಗೆ ಹೋಗುತ್ತೇವೆ ಎಂದಲ್ಲ: ಎಚ್‌.ಡಿ.ದೇವೇಗೌಡ – Public TV Home/Karnataka/ಪ್ರಧಾನಿಯನ್ನು ಭೇಟಿ ಮಾಡಿದ ತಕ್ಷಣ ಬಿಜೆಪಿಗೆ ಹೋಗುತ್ತೇವೆ ಎಂದಲ್ಲ: ಎಚ್‌.ಡಿ.ದೇವೇಗೌಡ ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ತಕ್ಷಣ ನಾವು ಬಿಜೆಪಿಗೆ ಹೊಗುತ್ತೇವೆ ಎಂದಲ್ಲ. ಹಾಸನ ಹಾಗೂ ರಾಜ್ಯದ ಅಭಿವೃದ್ಧಿ ವಿಚಾರವಾಗಿ ಪ್ರಧಾನಿಯವರಲ್ಲಿ ...
2022/01/20 01:20:32
https://publictv.in/h-d-devegowda-slams-siddaramaiah-over-critic-on-modi-meet/
mC4
ಮನೆಯವರ ಎದುರೆ ಈ ನಟನನ್ನು ಗಟ್ಟಿಯಾಗಿ ತಬ್ಬಿಕೊಂಡ ಅನುಷ್ಕಾ ಶೆಟ್ಟಿ..!! - kannadatoday.com ಮನೆಯವರ ಎದುರೆ ಈ ನಟನನ್ನು ಗಟ್ಟಿಯಾಗಿ ತಬ್ಬಿಕೊಂಡ ಅನುಷ್ಕಾ ಶೆಟ್ಟಿ..!! Interesting By pavan On February 10, 2018 No Comments ದಕ್ಷಿಣ ಭಾರತದ ಟಾಪ್ ನಟಿಯರಲ್ಲಿ ಒಬ್ಬರಾದ ಅನುಷ್ಕಾ ಶೆಟ್ಟಿ ಯಾವಾಗ ವಿವಾಹವಾಗುತ್ತಾರೆ ಹಾಗು ಯಾರನ್ನು ವಿವಾಹವಾಗುತ್ತಾರೆ ಎಂಬ ಚರ್ಚೆ ತುಂಬಾ ನೆಡೆಯ...
2018/03/24 02:28:44
http://kannadatoday.com/2018/02/10/infront-of-her-relatives-anushka-hugged-star-hero-who-is-that-hero/
mC4
ಒಂದು ಭಿಕ್ಷುಕನಂತೆ ಉಂಗುರಗಳು | Apg29 ಒಂದು ಭಿಕ್ಷುಕನಂತೆ ಉಂಗುರಗಳು ನೀವೇ ವಂಚನೆಗೊಳಗಾಗುವುದಿಲ್ಲ ಮತ್ತು ಮೋಸ ಮತ್ತು ಹೇಗೆ ಇದು ನಿಜವಾಗಿಯೂ ಕರೆ ಮತ್ತು ಹಾರ್ಡ್ ಹೊಂದಿರುವ ಭಿಕ್ಷುಕನ ಎಂದು ತಿಳಿಯುವುದು? ಬಹುಶಃ ಇದು ಉತ್ತಮ ಲೀಗ್ ಹಿಂದಿದೆ. ನಿನ್ನೆ ಪ್ರೆಸೆಂಟ್ಸ್ ಸ್ವತಃ ಇಲ್ಲದೆ ನನಗೆ ರೊಮೇನಿಯನ್ ವ್ಯಕ್ತಿ ಎಂದು ಕರೆಯಲ್ಪಡುತ್ತಾರೆ. ಅವರು ಮುರಿದು ಸ್ವೀಡಿಷ್ ಈಗಿನಿಂದಲೇ ಮಾತನಾಡುವ ಪ...
2020/08/11 19:38:45
https://apg29.nu/kn/en-tiggare-ringer
mC4
ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ ಹೇಮಚಂದ್ರರಿಗೆ ಚಿನ್ನದ ಪದಕ | ಸುದ್ದಿ ಬೆಳ್ತಂಗಡಿ ಬೆಳ್ತಂಗಡಿ: ಇತ್ತೀಚೆಗೆ ಧಾರವಾಡದಲ್ಲಿ ಜರುಗಿದ ರಾಜ್ಯ ಮಟ್ಟದ ಸಿವಿಲ್ ಸರ್ವಿಸ್ ಸ್ಪರ್ಧಾ ಕೂಟ-2020ರಲ್ಲಿ ಪವರ್ ಲಿಪ್ಟಿಂಗ್ ಸ್ಪರ್ಧೇಯ 75 ಕೆ.ಜಿ ವಿಭಾಗದಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ ಪದಕವನ್ನು ಪಡೆದಿದ್ದಾರೆ. ಇವರು ಈ ಸ್ಪರ್...
2020/08/09 03:08:52
http://belthangady.suddinews.com/archives/365071?ajaxCalendar=1&mo=8&yr=2020
mC4
ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಟಾಪ್ ಫೈವ್ ಆಟಗಾರರು - ಕರುನಾಡ ವಾಣಿ ಕ್ರಿಕೆಟ್ ಜಗತ್ತಿನಲ್ಲಿ ಪ್ರತಿದಿನವೂ ಒಂದಲ್ಲ ಒಂದು ದಾಖಲೆ ನಿರ್ಮಾಣವಾಗುತ್ತಾ ಬಂದಿದೆ. ಕ್ರಿಕೆಟ್ ಎಂಬ ಲೋಕದಲ್ಲಿ ಖ್ಯಾತಿ ಗಳಿಸಿದ ದಾಖಲೆಗಳಿದಂತೆಯೇ ಕುಖ್ಯಾತಿಗೆ ಪಾತ್ರವಾದ ಕೆಲವು ದಾಖಲೆಗಳು ಇವೆ. ಅದರಲ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟ್ ಆಗಿರುವ ಆಟಗಾರ...
2021/09/23 15:15:56
https://karunaadavaani.com/index.php/2019/01/05/top5zeorcricket/
mC4
ವಿಶೇಷವಾದ ರಾಮನವಮಿ. ಈ 6 ರಾಶಿಯವರಿಗೆ ಸೂರ್ಯದೇವನ ಆಶೀರ್ವಾದದಿಂದ ಭಾರೀ ಅದೃಷ್ಟ. ಧನಾಗಮನ. – Navakarnataka news ವಿಶೇಷವಾದ ರಾಮನವಮಿ. ಈ 6 ರಾಶಿಯವರಿಗೆ ಸೂರ್ಯದೇವನ ಆಶೀರ್ವಾದದಿಂದ ಭಾರೀ ಅದೃಷ್ಟ. ಧನಾಗಮನ. April 10, 2022 April 10, 2022 adminLeave a Comment on ವಿಶೇಷವಾದ ರಾಮನವಮಿ. ಈ 6 ರಾಶಿಯವರಿಗೆ ಸೂರ್ಯದೇವನ ಆಶೀರ್ವಾದದಿಂದ ಭಾರೀ ಅದೃಷ್ಟ. ಧನಾಗಮನ. ಈ ರಾಶಿಯವರು ಪ್ರ...
2022/07/04 03:05:28
https://navakarnatakanews.com/visheshavaada-ramamanavmi-e-six-raashiyavarige-nsdfv-jndsf-bvjhdb/
mC4
ತೆರಿಗೆ ಹಣದಲ್ಲಿ ವೈದ್ಯರ ಉನ್ನತಾಭ್ಯಾಸಕ್ಕೆ ಅವಕಾಶ ಬೇಡ: ಎನ್.ಆರ್.ರಮೇಶ್ – EESANJE / ಈ ಸಂಜೆ November 26, 2020 Sunil Kumar Doctors, NR Ramesh, tax money ಬೆಂಗಳೂರು, ನ.26- ಸಾರ್ವಜನಿಕರ ತೆರಿಗೆ ಹಣದಿಂದ ಎಂಪಿಎಚ್ ಕೋರ್ಸ್ ಮಾಡಲು ತೆರಳುತ್ತಿ ರುವ ಇಬ್ಬರು ಬಿಬಿಎಂಪಿ ವೈದ್ಯರಿಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಹಾಗೂ ಕಾನೂನು ಬಾಹಿರವಾಗಿ ಇಂತಹ ಕ್ರಮಕ್ಕೆ ಮುಂದಾದ ತ...
2021/12/01 15:20:10
https://www.eesanje.com/nr-ramesh-12/
mC4
ಟಿ20ಯಲ್ಲೂ ಕನ್ನಡಿಗ ರಾಹುಲ್‌ ವಿಕೆಟ್ ಕೀಪರ್‌! | Virat Kohli suggests KL Rahul will keep in T20I Series Against New Zealand ಟಿ20ಯಲ್ಲೂ ಕನ್ನಡಿಗ ರಾಹುಲ್‌ ವಿಕೆಟ್ ಕೀಪರ್‌! ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ವಿಕೆಟ್ ಕೀಪರ್ ಪಾತ್ರ ನಿಭಾಯಿಸಲಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ಮೂಲಕ ಪಂತ್‌ಗೆ ಶಾಕ್ ನೀಡಿದ್ದಾರ...
2021/09/17 22:00:35
https://kannada.asianetnews.com/cricket-sports/virat-kohli-suggests-kl-rahul-will-keep-in-t20i-series-against-new-zealand-q4lhfa
mC4
ನೋ ಪಾರ್ಕಿಂಗ್‍‍ನಲ್ಲಿದ್ದ ಕಾರನ್ನು ಬಾಹುಬಲಿ ಸ್ಟೈಲ್‍‍ನಲ್ಲಿ ಪಕ್ಕಕ್ಕೆ ಸರಿಸಿದ ಭೂಪ..! - Kannada DriveSpark 5 min ago ನಾಳೆಯೇ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್ ಕಾರು 15 min ago ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಆರ್‍ಎಸ್200 ಬೈಕ್ 23 min ago ಅನ್ ಲಾಕ್ ಎಫೆಕ್ಟ್: ಚೇತರಿಕೆ ಹಾದಿಯಲ್ಲಿ ವಾಹನ ಮಾರಾಟ ನೋ ಪಾರ್ಕಿಂಗ್‍‍ನಲ್ಲಿದ್ದ ಕಾರನ...
2020/07/14 07:20:17
https://kannada.drivespark.com/off-beat/mahindra-tuv300-driver-lifts-maruti-suzuki-dzire-017338.html?utm_medium=Desktop&utm_source=DS-KN&utm_campaign=Similar-Topic-Slider
mC4
ಸಾಮಾಜಿಕ ಸಂಶೋಧನೆ ಯಾಕಾಗಿ? | ನಿಲುಮೆ ಮೇ 17, 2013 – ಪ್ರೊ.ಜೆ.ಎಸ್.ಸದಾನಂದ {ಪ್ರಜಾವಾಣಿಯಲ್ಲಿ ಪ್ರಕಟವಾದ ದೇವನೂರು ಮಹಾದೇವ ಅವರ ಲೇಖನಕ್ಕೆ ಪ್ರತಿಕ್ರಿಯೆ, ಈ ಲೇಖನವನ್ನು ಪ್ರಜಾವಾಣಿಗೆ ಬಹಳ ಹಿಂದೆಯೇ ಕಳುಹಿಸಿದ್ದು ಪ್ರಜಾವಾಣಿಯಲ್ಲಿ ಮಾತ್ರ ಇನ್ನೂ ಪ್ರಕಟಿಸಲಾಗಿಲ್ಲ} ದೇವನೂರು ಮಹಾದೇವ ಅವರ ಲೇಖನದಲ್ಲಿ (ಪ್ರಜಾವಾಣಿ ದಿನಾಂಕ: 29/4/2013) ನಮಗೆ ಕಾಣುವುದು ನಮ್ಮ ಸಂಶೋಧನೆಯ ಬಗ್ಗೆ ಇರುವ...
2021/09/25 15:05:32
https://nilume.net/2013/05/17/%E0%B2%B8%E0%B2%BE%E0%B2%AE%E0%B2%BE%E0%B2%9C%E0%B2%BF%E0%B2%95-%E0%B2%B8%E0%B2%82%E0%B2%B6%E0%B3%8B%E0%B2%A7%E0%B2%A8%E0%B3%86-%E0%B2%AF%E0%B2%BE%E0%B2%95%E0%B2%BE%E0%B2%97%E0%B2%BF/
mC4
ತಮಿಳುನಾಡಿಗೆ ನೀರು ಬಿಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ – EESANJE / ಈ ಸಂಜೆ ತಮಿಳುನಾಡಿಗೆ ನೀರು ಬಿಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಮೈಸೂರು, ಜು.14- ನ್ಯಾಯಾಧೀಕರಣದ ತೀರ್ಪಿನಂತೆ ಜುಲೈ ತಿಂಗಳಲ್ಲಿ ತಮಿಳುನಾಡಿಗೆ 50 ಟಿಎಂಸಿ ನೀರು ಬಿಡಬೇಕಿತ್ತು. ಈವರೆಗೆ ಐದು ಟಿಎಂಸಿ ನೀರು ಬಿಡುಗಡೆ ಮಾಡಿದ್ದೇವೆ ಎಂದು ಕಾವೇರಿ ನೀರು ಬಿಟ್ಟಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊ...
2018/03/23 05:07:56
http://www.eesanje.com/2017/07/14/%E0%B2%A4%E0%B2%AE%E0%B2%BF%E0%B2%B3%E0%B3%81%E0%B2%A8%E0%B2%BE%E0%B2%A1%E0%B2%BF%E0%B2%97%E0%B3%86-%E0%B2%A8%E0%B3%80%E0%B2%B0%E0%B3%81-%E0%B2%AC%E0%B2%BF%E0%B2%9F%E0%B3%8D%E0%B2%9F%E0%B2%BF%E0%B2%A6/
mC4
ಧೋನಿ ಹೋಗಿದ್ದು ಕ್ರಿಕೆಟ್ ಆಡುವುದಕ್ಕೆ, ಮಹಾಭಾರತಕ್ಕೆ ಅಲ್ಲ: ಪಾಕ್ ಸಚಿವ ಟ್ವೀಟ್ | Prajavani ಧೋನಿ ಹೋಗಿದ್ದು ಕ್ರಿಕೆಟ್ ಆಡುವುದಕ್ಕೆ, ಮಹಾಭಾರತಕ್ಕೆ ಅಲ್ಲ: ಪಾಕ್ ಸಚಿವ ಟ್ವೀಟ್ Published: 07 ಜೂನ್ 2019, 12:28 IST Updated: 07 ಜೂನ್ 2019, 12:30 IST ನವದೆಹಲಿ: ವಿಶ್ವಕಪ್‌ನಲ್ಲಿ ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ತಾವು ಧರಿಸಿದ್ದ ಕೈಗವಸುಗಳ ಮೇಲೆ ಮಹ...
2019/06/17 22:58:48
https://www.prajavani.net/sports/cricket/dhoni-england-not-mahabharat-642508.html
mC4
ನಿಮ್ಮೊಡನೆ ವಿ.ಆರ್.ಭಟ್: 03/28/12 ತಾಪತ್ರಯ-ವಿನಿರ್ಮುಕ್ತೋ ದೇಹತ್ರಯ-ವಿಲಕ್ಷಣಃ | ಹೀಗಿರುತ್ತ ನಮ್ಮ ಲೌಕಿಕ ಜೀವನದಲ್ಲಿ ಹಿಂದಿನ ಜನ್ಮಾಂತರಗಳ ಕರ್ಮಾವಶೇಷಗಳು ನಮ್ಮನ್ನು ಬಾಧಿಸುತ್ತವೆ. ಅದಕ್ಕೆಲ್ಲಾ ನಾವು ಬಾಧ್ಯಸ್ಥರೇ. ಬುದ್ಧ ಜಾತಕ ಕಥೆಗಳನ್ನು ಕೇಳಿದ್ದೀರಿ, ಕರ್ಣ-ಭೀಷ್ಮರಂತಹ ಹಲವು ಮಹನೀಯರು ಯಾಕೆ ಹಾಗೆ ನೋವನುಭವಿಸಿದರು ಎಂಬುದನ್ನು ನೋಡಿದ್ದೀರಿ. ಭೀಷ್ಮನ ಬಗ್ಗೆ ಹಿಂದೊಮ್ಮೆ ಬರೆದಿದ್...
2021/12/07 00:31:23
https://nimmodanevrbhat.blogspot.com/2012_03_28_archive.html
mC4
End of preview. Expand in Data Studio

This is a filtered version of the CulturaX dataset only containing samples of Kannada language. The dataset contains total of 1352142 samples.

Dataset Structure:

{
    "text": ...,
    "timestamp": ...,
    "url": ...,
    "source": "mc4" | "OSCAR-xxxx",
}

Data Sample:

{'text': "ಭಟ್ಕಳ : ತಂದೆ ತಾಯಿ ಸ್ಮರಣಾರ್ಥ ; ಉಚಿತ ನೋಟ್ ಬುಕ್ ವಿತರಣೆ | Vartha Bharati- ವಾರ್ತಾ ಭಾರತಿ\nಮುದರಂಗಡಿ ಬಿಜೆಪಿ ಗ್ರಾಪಂ ಸದಸ್ಯರ ವಿರುದ್ಧ ಪ್ರತಿಭಟನೆ\nಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಪ್ರಕರಣ ದಾಖಲು\nಭಟ್ಕಳ : ತಂದೆ ತಾಯಿ ಸ್ಮರಣಾರ್ಥ ; ಉಚಿತ ನೋಟ್ ಬುಕ್ ವಿತರಣೆ\nವಾರ್ತಾ ಭಾರತಿ Jun 19, 2019, 10:52 PM IST\nಭಟ್ಕಳ : ತಾಲೂಕಿನ ಹುರುಳಿಸಾಲಿನ ನಿವಾಸಿಗಳಾದ ವೃತ್ತಿಯಲ್ಲಿ ಶಿಕ್ಷಕರಾದ ವೆಂಕಟೇಶ ನಾರಾಯಣ ನಾಯ್ಕ ಪಟೇಲರಮನೆ ಇವರ ತಂದೆ ತಾಯಿಗಳ ಅಕಾಲಿಕ ಮರಣದಿಂದ ಅವರ ಮರಣ ದಿನದ ಸವಿನೆನಪಿಗಾಗಿ ಕಳೆದ 9 ವರ್ಷದಿಂದ ಇಲ್ಲಿನ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸುತ್ತಾ ಬಂದಿದ್ದು, ಮಂಗಳವಾರದಂದು ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಟ್ಟಳ್ಳಿಗೆ ತೆರಳಿ ವಿದ್ಯಾರ್ಥಿಗಳಿಗೆ ನೋಟ್ ವಿತರಿಸಿದರು.\nನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದ ಶಿಕ್ಷಕ ವೆಂಕಟೇಶ ನಾಯ್ಕ 'ವಿದ್ಯಾರ್ಥಿಗಳ ಭವಿಷ್ಯದ ದಿಸೆಯಿಂದ ಹಾಗೂ ತಂದೆ-ತಾಯಿಗಳ ಸವಿನೆನಪಿಗಾಗಿ ಉಚಿತ ನೋಟ್ ಬುಕ್ ವಿತರಿಸಲಾಗುತ್ತಿದೆ. ದುಡಿಮೆಯ ಒಂದು ಭಾಗವನ್ನು ಸಮಾಜಮುಖಿ ಕೆಲಕ್ಕೆ ಪ್ರತಿ ವರ್ಷ, ನನ್ನ ಮಡದಿ ಜಯಲಕ್ಷ್ಮೀ ನಾಯ್ಕ ಅವರ ಸಹಕಾರದಿಂದ ಕುಟುಂಬದವರ ಸಹಕಾರದಿಂದ ಈ ಕಾರ್ಯ ಮಾಡುತ್ತಿದ್ದೇನೆ. ಸಮಾಜದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರು ತಂದೆತಾಯಿಗಳ ಹಾಗೂ ಗುರುಗಳ ಋಣ ತೀರಿಸಲು ಸಾಧ್ಯವಿಲ್ಲ. ನಾನು ಮಾಡಿದ ಕಾರ್ಯವನ್ನು ಮುಂದಿನ ದಿನದಲ್ಲಿ ದುಡಿಯುವ ವೇಳೆ ನಿಮ್ಮದಿಂದಾಗುವಷ್ಟು ಸಹಾಯ ಸೇವೆ ಮಾಡಿ ಎಂದು ಕರೆ ನೀಡಿದರು.\nನಂತರ ದಂತ ವೈದ್ಯರಾದ ಡಾ. ರವಿ ಮಾತನಾಡಿ ನಮ್ಮ ಸಮಾಜದಲ್ಲಿ ಇಂತಹ ವ್ಯಕ್ತಿಗಳಿರುವದರಿಂದ ನಮ್ಮ ಸಮಾಜವು ಏಳಿಗೆಯತ್ತ ಮುಖ ಮಾಡುತ್ತದೆ. ಮಕ್ಕಳಾದ ನಾವು ಎಲ್ಲೇ ಇರಿಬಹುದು ಹೇಗೆ ಇರಿಬಹುದ ಆದರೆ ತಂದೆ ತಾಯಿಗಳು ನಮಗೆ ಮಾಡಿರುವ ತ್ಯಾಗಕ್ಕೆ ನಾವು ಋಣ ತೀರಿಸಲು ಸಾಧ್ಯವಾಗದಿದ್ದರು ಇಂತಹ ಕೆಲಸ ಮಾಡಿ ಅವರ ತ್ಯಾಗಕ್ಕೆ ಪ್ರತಿಫಲ ಕೊಟ್ಟಂತೆ ಆಗುತ್ತದೆ ಅಂದು ಕಿವಿ ಮಾತನ್ನು ಮಕ್ಕಳಿಗೆ ಹೇಳಿದರು.\nಈ ಸಂಧರ್ಭದಲ್ಲಿ ಮುಟ್ಟಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿದರು.\nಈಗಿನ ಇಲೆಕ್ಟ್ರಾನಿಕ ಜೀವನ ಶೈಲಿಯಲ್ಲಿ ಸಾಕಿದ ತಂದೆ ತಾಯಿಗಳನ್ನು ಅನಾಥಾಶ್ರಾಮಕ್ಕೊ ಅಥವಾ ದಾರಿಯ ಮೇಲೋ ಮನೆಯಿಂದ ಹೊರಗೆ ಹಾಕುವ ಮಕ್ಕಳ ನಡುವೆ ಅವರ ಅಕಾಲಿಕ ಮರಣದಿಂದ ನೊಂದು ಅವರ ಸವಿನೆನಪನ್ನು ಉತ್ತಮ ಕಾರ್ಯ ಮಾಡುವುದರೊಂದಿಗೆ ಸಾರ್ಥಕತೆಯನ್ನು ಮೆರೆದಿದ್ದಾರೆ.\nಈ ಸಂಧರ್ಭದಲ್ಲಿ ಶಾಲೆಯ ಎಸ್.ಡಿ. ಎಂ ಅಧ್ಯಕ್ಷರಾದ ವೆಂಕಟೇಶ ನಾಯ್ಕ, ರಾಜ್ಯ ಸರಕಾರಿ ನೌಕರರ ಸಂಘ ಸದಸ್ಯ ಬಿ.ಕೆ.ನಾಯ್ಕ, ಶಿಕ್ಷಕ ಸಿ.ಡಿ.ಪಡುವಣಿ, ಗಜಾನನ ನಾಯ್ಕ ಮುಖ್ಯ ಶಿಕ್ಷಕರು ವೆಂಕಟೇಶ್ ದೇವಡಿಗ್ ಶಿಕ್ಷಕರು ಉಪಸ್ಥಿತರಿದ್ದರು.",
 'timestamp': '2020/07/07 13:00:41',
 'url': 'http://www.varthabharati.in/article/karavali/196595',
 'source': 'mC4'}

Use with Datasets

from datasets import load_dataset

ds = load_dataset("RaviNaik/CulturaX-Kn")
Downloads last month
25