id
stringlengths
3
6
url
stringlengths
33
779
title
stringlengths
1
95
text
stringlengths
3
190k
1195
https://kn.wikipedia.org/wiki/%E0%B2%AC%E0%B2%BF.%20%E0%B2%8E%E0%B2%82.%20%E0%B2%B6%E0%B3%8D%E0%B2%B0%E0%B3%80%E0%B2%95%E0%B2%82%E0%B2%A0%E0%B2%AF%E0%B3%8D%E0%B2%AF
ಬಿ. ಎಂ. ಶ್ರೀಕಂಠಯ್ಯ
ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ...
1196
https://kn.wikipedia.org/wiki/%E0%B2%9C%E0%B2%BF.%E0%B2%AA%E0%B2%BF.%E0%B2%B0%E0%B2%BE%E0%B2%9C%E0%B2%B0%E0%B2%A4%E0%B3%8D%E0%B2%A8%E0%B2%82
ಜಿ.ಪಿ.ರಾಜರತ್ನಂ
ಬಾಲ್ಯ 'ಜಿ. ಪಿ. ರಾಜರತ್ನಂ'(೧೯೦೯-೧೯೭೯) ರವರು ಮೂಲತಃ ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯವರು. ಇವರ ಪೂರ್ವಜರು ತಮಿಳುನಾಡಿನ "ನಾಗಪಟ್ಟಣ"ಕ್ಕೆ ಸೇರಿದ ತಿರುಕ್ಕಣ್ಣಾಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ ಗುಂಡ್ಲು ಪಂಡಿತ ವಂಶ ದಲ್ಲಿ ಡಿಸೆಂಬರ್ ೦೫, ೧೯೦೯ರಂದು ರಾಮನಗರದಲ್ಲಿ ಜನಿಸಿದರು. ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು. ಇವರು ಲೋಯರ...
1201
https://kn.wikipedia.org/wiki/%E0%B2%B8%E0%B3%86%E0%B2%AA%E0%B3%8D%E0%B2%9F%E0%B3%86%E0%B2%82%E0%B2%AC%E0%B2%B0%E0%B3%8D
ಸೆಪ್ಟೆಂಬರ್
ಜೂಲಿಯನ್ ಮತ್ತು ಗ್ರೆಗೋರಿಯನ್ ಕ್ಯಾಲೆಂಡರ್‌ಗಳೆರಡರಲ್ಲೂ ಸೆಪ್ಟೆಂಬರ್ ವರ್ಷದ ಒಂಬತ್ತನೇ ತಿಂಗಳು. ೩೦ ದಿನಗಳ ಉದ್ದವನ್ನು ಹೊಂದಿರುವ ನಾಲ್ಕು ತಿಂಗಳುಗಳಲ್ಲಿ ಮೂರನೆಯದು ಮತ್ತು ೩೧ ದಿನಗಳಿಗಿಂತ ಕಡಿಮೆ ಅವಧಿಯನ್ನು ಹೊಂದಿರುವ ಐದು ತಿಂಗಳುಗಳಲ್ಲಿ ನಾಲ್ಕನೇ ತಿಂಗಳು. ಉತ್ತರ ಗೋಳಾರ್ಧದಲ್ಲಿ ಸೆಪ್ಟೆಂಬರ್ ಮತ್ತು ದಕ್ಷಿಣ ಗೋಳಾರ್ಧದಲ್ಲಿ ಮಾರ್ಚ್ ಕಾಲೋಚಿತವಾಗಿ ಸಮಾನವಾಗಿರುತ್ತದೆ. ಉತ್ತರ ಗೋಳ...
1204
https://kn.wikipedia.org/wiki/%E0%B2%A8%E0%B2%B5%E0%B3%86%E0%B2%82%E0%B2%AC%E0%B2%B0%E0%B3%8D%20%E0%B3%A7%E0%B3%AA
ನವೆಂಬರ್ ೧೪
ನವೆಂಬರ್ ೧೪ - ನವೆಂಬರ್ ತಿಂಗಳ ಹದಿನಾಲ್ಕನೆ ದಿನ, ಮತ್ತು ವರ್ಷದ ೩೧೦ನೇ ದಿನ(ಅಧಿಕ ವರ್ಷದಲ್ಲಿ ೩೧೧ನೇ ದಿನ). ಈ ದಿನವನ್ನು ಭಾರತದಲ್ಲಿ ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಇದು ಜವಾಹರಲಾಲ್ ನೆಹರುರವರು ಹುಟ್ಟಿದ ದಿನ. ಪ್ರಮುಖ ಘಟನೆಗಳು ಜನನ ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ನಿಧನ ರಜೆಗಳು/ಆಚರಣೆಗಳು ಭಾರತದಲ್ಲಿ ಮಕ್ಕಳ ದಿನಾಚರಣೆ ವಿಶ್ವ ಮಧುಮೇಹ ದಿನ ...
1206
https://kn.wikipedia.org/wiki/%E0%B2%AE%E0%B3%81%E0%B2%95%E0%B3%8D%E0%B2%A4%20%E0%B2%A4%E0%B2%82%E0%B2%A4%E0%B3%8D%E0%B2%B0%E0%B2%BE%E0%B2%82%E0%B2%B6
ಮುಕ್ತ ತಂತ್ರಾಂಶ
ಮುಕ್ತ ತಂತ್ರಾಂಶ ಅಥವಾ ಮುಕ್ತ ಆಕರ ತಂತ್ರಾಂಶ ಎಂಬುದು ಕಂಪ್ಯೂಟರ್ ತಂತ್ರಾಂಶಗಳು ಲಭ್ಯವಾಗಬಹುದಾದ ಒಂದು ರೀತಿಯ ಪರವಾನಗಿ. ಈ ರೀತಿಯ ಪರವಾನಿಗೆಯ ಅಡಿ ಲಭ್ಯವಾಗಿರುವ ತಂತ್ರಾಂಶಗಳಲ್ಲಿನ ಸಾಮಾನ್ಯ ಗುಣಗಳೆಂದರೆ ತಂತ್ರಾಂಶದ ಮೂಲ ಆಕರವನ್ನು ತಂತ್ರಾಂಶದೊಂದಿಗೆ ಲಭ್ಯಗೊಳಿಸಲಾಗುವುದು ಗ್ರಾಹಕರು ಈ ಮೂಲ ಆಕರವನ್ನು ಮುಕ್ತವಾಗಿ ಬದಲಾಯಿಸುವ ಹಕ್ಕನ್ನು ಪಡೆದಿರುತ್ತಾರೆ (ಕೆಲವೊಮ್ಮೆ ಸಣ್ಣ ನಿರ್ಬಂ...
1208
https://kn.wikipedia.org/wiki/%E0%B2%B9%E0%B3%8A%E0%B2%AF%E0%B3%8D%E0%B2%B8%E0%B2%B3
ಹೊಯ್ಸಳ
ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ. ಹೊಯ್ಸಳ ಸಾಮ್ರಾಜ್ಯದ ರಾಜಧಾನಿ ದ್ವಾರಸಮುದ್ರ (ಇಂದಿನ ಹಳೇಬೀಡು), ಹಾಸನ ಜಿಲ್ಲೆಯಲ್ಲಿದೆ. ಜಾನಪದ ನಂಬಿಕೆಯಂತೆ, ಹೊಯ್ಸಳ ಎಂಬ ಹೆಸರು ಈ ವಂಶದ ಸಂಸ್ಥಾಪಕ ಸಳನಿಂದ ವ್ಯುತ್ಪತ್ತಿಯಾದದ್ದು. ಚಾರಿತ್ರಿಕವಾಗಿ ಈ ಸಂಸ್ಥಾಪಕನ ಹೆಸರು ನೃಪಕಾಮ ಎಂದು ಊಹಿಸಲಾಗಿದೆ. ಹೊಯ್ಸಳ ಸಾಮ್ರಾಜ...
1209
https://kn.wikipedia.org/wiki/%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF%20%E0%B2%B5%E0%B2%BF%E0%B2%B5%E0%B3%87%E0%B2%95%E0%B2%BE%E0%B2%A8%E0%B2%82%E0%B2%A6
ಸ್ವಾಮಿ ವಿವೇಕಾನಂದ
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ. ಜನನ ವಿವ...
1221
https://kn.wikipedia.org/wiki/%E0%B2%AE%E0%B3%8B%E0%B2%95%E0%B3%8D%E0%B2%B7%E0%B2%97%E0%B3%81%E0%B2%82%E0%B2%A1%E0%B2%82%20%E0%B2%B5%E0%B2%BF%E0%B2%B6%E0%B3%8D%E0%B2%B5%E0%B3%87%E0%B2%B6%E0%B3%8D%E0%B2%B5%E0%B2%B0%E0%B2%AF%E0%B3%8D%E0%B2%AF
ಮೋಕ್ಷಗುಂಡಂ ವಿಶ್ವೇಶ್ವರಯ್ಯ
ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ. ಬಾಲ್ಯ, ವಿದ್ಯಾಭ್ಯಾಸ ವಿಶ್ವೇಶ್ವರಯ್ಯನವರು ಸೆಪ್ಟೆಂಬರ್ ೧೫,೧೮...
1223
https://kn.wikipedia.org/wiki/%E0%B2%B5%E0%B3%80%E0%B2%B0%E0%B3%87%E0%B2%82%E0%B2%A6%E0%B3%8D%E0%B2%B0%20%E0%B2%B9%E0%B3%86%E0%B2%97%E0%B3%8D%E0%B2%97%E0%B2%A1%E0%B3%86
ವೀರೇಂದ್ರ ಹೆಗ್ಗಡೆ
ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳು. ಸಮಾಜ ಸೇವೆಗೆ ಇವರು ಪ್ರಸಿದ್ಧರಾಗಿದ್ದಾರೆ. ವಿದ್ಯಾಭ್ಯಾಸ ಬಂಟ್ವಾಳದ ಬೋರ್ಡ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ. ಉಜಿರೆಯಲ್ಲಿ ಪ್ರೌಢ ಶಿಕ್ಷಣ. ಸಿದ್ಧವನ ಗುರುಕುಲದಲ್ಲಿ ವಿದ್ಯಾಭ್ಯಾಸ. ಬೆಂಗಳೂರಿನ ಶೇಷಾದ್ರಿಪುರಂ ಪ್ರೌಢಶಾಲೆ, ಸೈಂಟ್ ಜೋಸೆಫ್ ಶಾಲೆಯಲ್ಲಿ ಶಿಕ್ಷಣ. ೧೯೬೩ರಲ್ಲಿ ಎಸ್ಸೆಸ್ಸ...
1225
https://kn.wikipedia.org/wiki/%E0%B2%9C%E0%B3%8B%E0%B2%A8%E0%B3%8D%20%E0%B2%86%E0%B2%AB%E0%B3%8D%20%E0%B2%86%E0%B2%B0%E0%B3%8D%E0%B2%95%E0%B3%8D
ಜೋನ್ ಆಫ್ ಆರ್ಕ್
ಜೋನ್ ಆಫ್ ಆರ್ಕ್ (ಜನವರಿ ೬, ೧೪೧೨ - ಮೇ ೩೦, ೧೪೩೧) (ಫ್ರೆಂಚ್‌ನಲ್ಲಿ Jeanne d'Arc, Jehanne la Pucelle, ಹಾಗೂ ಆರ್ಲಿಯನ್ಸ್‌ನ ಕೆಲಸಗಾತಿ ಫ್ರಾನ್ಸ್‌ನ ರಾಷ್ಟ್ರೀಯ ನಾಯಕಿ, ವೀರಾಂಗನೆ .ಸುಮಾರು ಐದು ಶತಮಾನಗಳ ಅನಂತರ ಸಂತಳೆಂದು ಪರಿಗಣಿತೆ. ದೈವಿಕ ಸ್ಫೂರ್ತಿಯಿಂದ ಪ್ರವೃತ್ತಳಾಗಿರುವುದಾಗಿ ನಂಬಿ ಆರ್ಲೀಯನ್ಸ್ ಕದನದಲ್ಲಿ ಫ್ರೆಂಚರಿಗೆ ಜನ ದೊರಕಿಸಿಕೊಟ್ಟ, 7ನೆಯ ಚಾಲ್ರ್ಸ್ ದೊರೆ ರೀಮ್ಸ...
1226
https://kn.wikipedia.org/wiki/%E0%B2%95%E0%B3%83%E0%B2%B7%E0%B3%8D%E0%B2%A3%E0%B2%A6%E0%B3%87%E0%B2%B5%E0%B2%B0%E0%B2%BE%E0%B2%AF
ಕೃಷ್ಣದೇವರಾಯ
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನ...
1228
https://kn.wikipedia.org/wiki/%E0%B2%95%E0%B3%83%E0%B2%B7%E0%B3%8D%E0%B2%A3%E0%B2%B0%E0%B2%BE%E0%B2%9C%E0%B2%B8%E0%B2%BE%E0%B2%97%E0%B2%B0
ಕೃಷ್ಣರಾಜಸಾಗರ
ಕೃಷ್ಣರಾಜಸಾಗರ ಮೈಸೂರಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು. ಈ ಅಣೆಕಟ್ಟಿನ ಜೊತೆಗೇ ನಿರ್ಮಿಸಲಾದ ಬೃಂದಾವನ ಉದ್ಯಾನ ಉತ್ತಮವಾದ ಪ್ರವಾಸಿ ಆಕರ್ಷಣೆ. ಕಣ್ವಪುರ ಕನ್ನಂಬಾಡಿಯಾಗಿದ್ದು ಹೆಗೆ ಕನ್ನಂಬಾಡಿ ಎನ್ನುವುದು ಕಾವೇರಿನದಿ ತೀರದ ಒಂದು ಗ್ರಾಮ. ಇಲ್ಲಿ ಕಣ್ವ ಮಹರ್ಷಿಗಳು ತಪಸ್ಸು ಮಾಡಿದ್ದರು ಎಂಬ ಐತಿಹ್ಯವಿದೆ. ಕಣ್ವರಿಂದಾಗಿಯೇ ಈ ಗ್ರಾಮಕ್ಕೆ ಕಣ್ವಪುರಿ, ಕಣ್ಣಂಬಾಡಿ, ಕನ...
1232
https://kn.wikipedia.org/wiki/%E0%B2%92%E0%B2%A1%E0%B3%86%E0%B2%AF%E0%B2%B0%E0%B3%8D
ಒಡೆಯರ್
ಒಡೆಯರ್ ವಂಶ ೧೩೯೯ ರಿಂದ ೧೯೪೭ ರವರೆಗೆ ಮೈಸೂರು ಸಂಸ್ಥಾನವನ್ನು ಆಳಿದ ರಾಜವ೦ಶ. ೧೯೪೭ ರಲ್ಲಿ ಭಾರತದ ಸ್ವಾತಂತ್ರ್ಯಾನಂತರ ಭಾರತ ಗಣರಾಜ್ಯಕ್ಕೆ ಮೈಸೂರು ಸಂಸ್ಥಾನ ಸೇರಿದ ನಂತರ ಒಡೆಯರ್ ವಂಶದ ಆಡಳಿತ ಕೊನೆಗೊಂಡಿತು. ಒಡೆಯರ್ ಎನ್ನುವ ಪದದ ಮೂಲ ಒಡೆಯ. ಒಡೆಯರ್ ದೊರೆಗಳು ಯದುವಂಶ ಅಥವಾ ಯಾದವ ವಂಶಕ್ಕೆ ಸೇರಿದವರು. ಪ್ರಾಥಮಿಕ ಚರಿತ್ರೆ ಒಡೆಯರ್ ವಂಶದ ಸ್ಥಾಪಕ ವಿಜಯ, ದ್ವಾರಕೆಯಿಂದ ಮೈಸೂರಿಗೆ ಬಂದನ...
1233
https://kn.wikipedia.org/wiki/%E0%B2%B0%E0%B2%BE%E0%B2%AE%E0%B2%95%E0%B3%83%E0%B2%B7%E0%B3%8D%E0%B2%A3%20%E0%B2%AE%E0%B2%BF%E0%B2%B7%E0%B2%A8%E0%B3%8D
ರಾಮಕೃಷ್ಣ ಮಿಷನ್
ಶ್ರೀ ರಾಮಕೃಷ್ಣ ಮಠ ಮತ್ತು ಮಿಶನ್ ರಾಮಕೃಷ್ಣ ಪರಮಹಂಸ ರ ಶಿಷ್ಯ ಮತ್ತು ಧಾರ್ಮಿಕ ಗುರು ಸ್ವಾಮಿ ವಿವೇಕಾನಂದರು ಮೇ ೧, ೧೮೯೭ರಲ್ಲಿ 'ರಾಮಕೃಷ್ಣ ಮಿಶನ್ ಅಸೋಷಿಯೇಶನ್' ಎಂಬ ಹೆಸರಿನಲ್ಲಿ ಸ್ಥಾಪಿಸಿದ ಹಿಂದೂ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆ. 'ಆತ್ಮನೋ ಮೋಕ್ಷಾರ್ಥಮ್ ಜಗದ್ ಹಿತಾಯ ಚ' ಎಂಬ ಧ್ಯೇಯವಾಕ್ಯವನ್ನು ಹೊಂದಿರುವ ಈ ಸಂಸ್ಥೆಯು ಶ್ರೀರಾಮಕೃಷ್ಣ ಪರಮಹಂಸರು ತಮ್ಮ ಆಧ್ಯಾತ್ಮಿಕ ಅನುಭವಗಳಿಂದ ಬ...
1234
https://kn.wikipedia.org/wiki/%E0%B2%9A%E0%B2%82%E0%B2%A6%E0%B3%8D%E0%B2%B0%E0%B2%B6%E0%B3%87%E0%B2%96%E0%B2%B0%20%E0%B2%95%E0%B2%82%E0%B2%AC%E0%B2%BE%E0%B2%B0
ಚಂದ್ರಶೇಖರ ಕಂಬಾರ
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಚಿ...
1235
https://kn.wikipedia.org/wiki/%E0%B2%95%E0%B3%86.%20%E0%B2%8E%E0%B2%B8%E0%B3%8D.%20%E0%B2%A8%E0%B2%B0%E0%B2%B8%E0%B2%BF%E0%B2%82%E0%B2%B9%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF
ಕೆ. ಎಸ್. ನರಸಿಂಹಸ್ವಾಮಿ
ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಮುದ್ರಣ ಭಾಗ್ಯ ಪಡೆದಿದೆ. ಕನ್ನಡದ ಕೆಲ...
1236
https://kn.wikipedia.org/wiki/%E0%B2%9A%E0%B2%A6%E0%B3%81%E0%B2%B0%E0%B2%82%E0%B2%97
ಚದುರಂಗ
''</center> ಡಾ. ಚದುರಂಗ (ಜನವರಿ ೦೧ ೧೯೧೬ - ಅಕ್ಟೋಬರ್ ೧೯ ೧೯೯೮) ಆಧುನಿಕ ಕನ್ನಡ ಸಾಹಿತ್ಯದಲ್ಲಿ ಕತೆ, ಕಾದಂಬರಿ ಪ್ರಕಾರಗಳಲ್ಲಿ ಸಾಧನೆ ಮಾಡಿದ ಹಲವರಲ್ಲಿ ಚದುರಂಗ ಪ್ರಮುಖರು. ಕತೆಗಾರರಾಗಿ, ಕಾದಂಬರಿಕಾರರಾಗಿ, ಚಲನಚಿತ್ರ ನಿರ್ದೇಶಕರಾಗಿ ಹೆಸರಾಗಿದ್ದ ಚದುರಂಗರ ನಿಜ ಹೆಸರು ಸುಬ್ರಹ್ಮಣ್ಯರಾಜು ಅರಸು. ಜನ್ಮವೃತ್ತಾಂತ ೧೯೧೬ರ ಜನವರಿ ೧ರಂದು ಹುಣಸೂರು ತಾಲೂಕು, ಕಲ್ಲಹಳ್ಳಿಯಲ್ಲಿ ಜನಿಸಿದ...
1239
https://kn.wikipedia.org/wiki/%E0%B2%AA%E0%B3%8D%E0%B2%B0%E0%B2%95%E0%B2%BE%E0%B2%B6%E0%B3%8D%20%E0%B2%AA%E0%B2%A1%E0%B3%81%E0%B2%95%E0%B3%8B%E0%B2%A3%E0%B3%86
ಪ್ರಕಾಶ್ ಪಡುಕೋಣೆ
ಪ್ರಕಾಶ್ ಪಡುಕೋಣೆ ಭಾರತ ಕಂಡ ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರರಲ್ಲೊಬ್ಬರು. ಇವರು ಕರ್ನಾಟಕದವರು. ಇವರು ತಮ್ಮ ಜೀವಮಾನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇವುಗಳಲ್ಲಿ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ ಮಿಂಟನ್ ಪ್ರಶಸ್ತಿ ಎಲ್ಲದಕ್ಕಿಂತ ದೊಡ್ಡದು. ಈ ಪ್ರಶಸ್ತಿ ಗೆದ್ದ ಪ್ರಥಮ ಭಾರತೀಯ. ಪ್ರತಿಶ್ಟಿತ ಬಿಲಿಯರ್ಡ್ಸ್ ಆಟಗಾರ ಗೀತ್ ಸೇಠಿ ಜೊತೆಗೆ ಸೇರಿ ಒಲಂಪಿಕ್ ಗೋಲ್ಡ್ ಕ್...
1240
https://kn.wikipedia.org/wiki/%E0%B2%B0%E0%B2%BE%E0%B2%9C%E0%B3%8D%E2%80%8C%E0%B2%95%E0%B3%81%E0%B2%AE%E0%B2%BE%E0%B2%B0%E0%B3%8D
ರಾಜ್‌ಕುಮಾರ್
ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ. ವರನಟ,ನಟಸಾರ್ವಭೌಮ ಮೊದಲಾದ ಬಿರುದುಗಳು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದ ಮೊದಲ ನಟ ಇವರು. ಭಾರತೀಯ ಚಿತ...
1246
https://kn.wikipedia.org/wiki/%E0%B2%AC%E0%B2%A8%E0%B3%8D%E0%B2%A8%E0%B3%87%E0%B2%B0%E0%B3%81%E0%B2%98%E0%B2%9F%E0%B3%8D%E0%B2%9F%20%E0%B2%B0%E0%B2%BE%E0%B2%B7%E0%B3%8D%E0%B2%9F%E0%B3%8D%E0%B2%B0%E0%B3%80%E0%B2%AF%20%E0%B2%89%E0%B2%A6%E0%B3%8D%E0%B2%AF%E0%B2%BE%E0%B2%A8
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ
'ಬನ್ನೇರುಘಟ್ಟದ ಅರಣ್ಯ ಪ್ರದೇಶದ ಮುಖ್ಯ ಆಕರ್ಷಣೆಯೇ ಅಲ್ಲಿರುವ ಹುಲಿ ಮತ್ತು ಸಿಂಹಗಳು. ಪ್ರಕೃತಿಯ ಮಡಿಲಲ್ಲಿ ಸಿಂಹಗಳನ್ನು ನೋಡಬಹುದಾದ ಭಾರತದ ಕೆಲವೇ ಪ್ರದೇಶಗಳಲ್ಲಿ ಇದೂ ಒಂದಾಗಿದೆ. ಅರಣ್ಯ ಇಲಾಖೆಯು ಸಿಂಹ ಮತ್ತು ಹುಲಿಗಳ ವೀಕ್ಷಣೆಗಾಗಿ ಸಫಾರಿ ವ್ಯವಸ್ಥೆ ಕಲ್ಪಿಸಿದೆ. ಸಿಂಹಗಳ ಘರ್ಜನೆ ಕೇಳುವುದರೊಂದಿಗೆ ಇತರ ಪ್ರಾಣಿಗಳನ್ನೂ ನೋಡುವ ಸೌಭಾಗ್ಯ ಸಫಾರಿ ಮಾಡುವ ಪ್ರವಾಸಿಗರಿಗೆ ಇಲ್ಲಿ ಸಿಗುವುದು...
1247
https://kn.wikipedia.org/wiki/%E0%B2%9C%E0%B2%BE%E0%B2%B5%E0%B2%97%E0%B2%B2%E0%B3%8D%20%E0%B2%B6%E0%B3%8D%E0%B2%B0%E0%B3%80%E0%B2%A8%E0%B2%BE%E0%B2%A5%E0%B3%8D
ಜಾವಗಲ್ ಶ್ರೀನಾಥ್
ಜಾವಗಲ್ ಶ್ರೀನಾಥ್ (ಜನನ: ಆಗಸ್ಟ್ ೩೧, ೧೯೬೯) ಭಾರತದ ನಿವೃತ್ತ ಕ್ರಿಕೆಟ್ ಆಟಗಾರರು. ೨೦೦೩ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗುವ ಮುನ್ನ ಭಾರತದ ಪ್ರಮುಖ ವೇಗದ ಬೌಲರ್ ಆಗಿದ್ದರು. ಕ್ರೀಡಾಭಿಮಾನಿಗಳ ಪಾಲಿಗೆ 'ಮೈಸೂರು ಎಕ್ಸ್‌ಪ್ರೆಸ್' ಎಂದೇ ಖ್ಯಾತರಾದವರು. ಶ್ರೀನಾಥ್, ಮೂಲತಃ ಹಾಸನ ಜಿಲ್ಲೆಯ ಜಾವಗಲ್‌ನವರು. ಎಂಜಿನಿಯರಿಂಗ್‌ನಲ್ಲಿ ಪದವಿ ಗಳಿಸಿರುವ ಇವರು, ತಮ್ಮ ಮೊದಲ ಟೆಸ...
1248
https://kn.wikipedia.org/wiki/%E0%B2%AA%E0%B3%8D%E0%B2%B0%E0%B2%B8%E0%B2%A8%E0%B3%8D%E0%B2%A8
ಪ್ರಸನ್ನ
ಪ್ರಸನ್ನ ( ಮಾರ್ಚ್ ೨೩, ೧೯೫೧) ಕನ್ನಡ ರಂಗಭೂಮಿ ನಿರ್ದೇಶಕರು ಮತ್ತು ಕ್ರಿಯಾಶೀಲ ರಂಗ ಕಾರ್ಯಕರ್ತರು. ಜೀವನ ಎಪ್ಪತ್ತರ ದಶಕದಲ್ಲಿ ಹವ್ಯಾಸಿ ರಂಗಭೂಮಿಗೆ ಹಬ್ಬದ ಸಡಗರ. ಹಲವಾರು ಹವ್ಯಾಸಿ ರಂಗಸಂಸ್ಥೆಗಳು ಹುಟ್ಟಿಕೊಂಡದ್ದು ಆಗಲೇ. ಈ ಸಂದರ್ಭದಲ್ಲಿ ರಂಗಭೂಮಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪ್ರಮುಖರ ಸಾಲಿಗೆ ಸೇರುವ ಪ್ರಸನ್ನ ಅವರು ಹುಟ್ಟಿದ್ದು ಮಾರ್ಚ್ 23, 1951ರಂದು ಶಿವಮೊಗ್ಗ ಜಿ...
1249
https://kn.wikipedia.org/wiki/%E0%B2%87%20%E0%B2%8E%20%E0%B2%8E%E0%B2%B8%E0%B3%8D%20%E0%B2%AA%E0%B3%8D%E0%B2%B0%E0%B2%B8%E0%B2%A8%E0%B3%8D%E0%B2%A8
ಇ ಎ ಎಸ್ ಪ್ರಸನ್ನ
ಎರಂಪಳ್ಳಿ ಅನಂತರಾವ್ ಶ್ರೀನಿವಾಸ ಪ್ರಸನ್ನ (ಜನನ: ಮೇ ೨೨, ೧೯೪೦) ವಿಶ್ವದ ಶ್ರೇಷ್ಠ ಆಫ್ ಸ್ಪಿನ್ ಬೌಲರ್‍ಗಳಲ್ಲಿ ಒಬ್ಬರು. ಜನನ ಮತ್ತು ವಿದ್ಯಾಭ್ಯಾಸ ವಿಶ್ವದ ಸಾರ್ವಕಾಲಿಕ ಶ್ರೇಷ್ಠ ಸ್ಪಿನ್ ಬೌಲರುಗಳಲ್ಲಿ ಒಬ್ಬರೆನಿಸಿರುವ ನಮ್ಮ ಎರಪ್ಪಳ್ಳಿ ಅನಂತರಾವ್ ಶ್ರೀನಿವಾಸ ಪ್ರಸನ್ನ ಅವರು ಮೇ ೨೨, ೧೯೪೦ರ ವರ್ಷದಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಮೈಸೂರಿನ ಎನ್ ಐ ಇ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓ...
1251
https://kn.wikipedia.org/wiki/%E0%B2%B8%E0%B2%B0%E0%B3%8D%E0%B2%B5%E0%B2%9C%E0%B3%8D%E0%B2%9E
ಸರ್ವಜ್ಞ
ಜನನ ಮತ್ತು ಬಾಲ್ಯ ಸರ್ವಜ್ಞ ಜನಿಸಿದ್ದು ಇಂದಿನ ಹಾವೇರಿ ಜಿಲ್ಲೆ ಹಿರೇಕೆರೂರ ಅಂಬಲೂರ . ಇದು ಈಗ ಸರ್ವಜ್ಞನ ಅಬಲೂರು ಎಂದೇ ಪ್ರಸಿದ್ಧಿ ಪಡೆದಿದೆ. ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಷ್ಪದತ್ತ. ಸಾಕು ತಾಯಿ ಮಲ್ಲಕ್ಕ. ತಂದೆ ಬಸವರಸ. ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲ್ಲೂಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸನು, ಎಷ್ಟು ದಿನಗಳಾದ...
1257
https://kn.wikipedia.org/wiki/%E0%B2%95%E0%B2%A8%E0%B2%95%E0%B2%A6%E0%B2%BE%E0%B2%B8%E0%B2%B0%E0%B3%81
ಕನಕದಾಸರು
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನ...
1269
https://kn.wikipedia.org/wiki/%E0%B2%AA%E0%B3%81%E0%B2%9F%E0%B3%8D%E0%B2%9F%E0%B2%A3%E0%B3%8D%E0%B2%A3%20%E0%B2%95%E0%B2%A3%E0%B2%97%E0%B2%BE%E0%B2%B2%E0%B3%8D
ಪುಟ್ಟಣ್ಣ ಕಣಗಾಲ್
ಎಸ್.ಆರ್.ಪುಟ್ಟಣ್ಣ ಕಣಗಾಲ್ (ಡಿಸೆಂಬರ್ ೧, ೧೯೩೩ - ಜೂನ್ ೫, ೧೯೮೫) ಕನ್ನಡ ಚಿತ್ರರಂಗದ ಪ್ರಸಿದ್ಧ ಹಾಗು ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು. ಕನ್ನಡ ಚಿತ್ರರಂಗ ಕಂಡ ಅದ್ವಿತೀಯ ನಿರ್ದೇಶಕರು. ನಿರ್ದೇಶಕ ರಲ್ಲದೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆಯುತ್ತಿದ್ದರು. ಹಿಂದಿ, ಮಲಯಾಳಂ ಭಾಷೆಗಳ ಕೆಲವು ಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಇವರ ಚಿತ್ರಗಳು ಅತ್ಯಂತ ಉತ್ಕೃಷ್ಟ ಮಟ್ಟದ್ದೆಂದು ಹ...
1270
https://kn.wikipedia.org/wiki/%E0%B2%B5%E0%B2%BF%E0%B2%B7%E0%B3%8D%E0%B2%A3%E0%B3%81%E0%B2%B5%E0%B2%B0%E0%B3%8D%E0%B2%A7%E0%B2%A8%E0%B3%8D%20%28%E0%B2%A8%E0%B2%9F%29
ವಿಷ್ಣುವರ್ಧನ್ (ನಟ)
ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೦ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ. ವಿಷ್ಣುವರ್ಧನ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು ೨೨೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತ...
1271
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%20%E0%B2%B0%E0%B2%A4%E0%B3%8D%E0%B2%A8
ಭಾರತ ರತ್ನ
ಭಾರತ ರತ್ನ ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುಚ್ಛ ಪ್ರಶಸ್ತಿ. ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆಗಳನ್ನು ತೋರಿದ ಗಣ್ಯರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೫೪ ರಲ್ಲಿ ಆರಂಭಿಸಲಾಯಿತು. ಆಗ ಈ ಪ್ರಶಸ್ತಿಯನ್ನು ಯಾರಿಗೂ ಮರಣಾನಂತರ ಪ್ರಧಾನ ಮಾಡುವ ಉದ್ದೇಶವಿರಲಿಲ್ಲ. ಮಹಾತ್ಮ ಗಾಂಧಿಯವರಿಗೆ ಈ ಪ...
1277
https://kn.wikipedia.org/wiki/%E0%B2%9C%E0%B3%86.%E0%B2%86%E0%B2%B0%E0%B3%8D.%E0%B2%A1%E0%B2%BF.%20%E0%B2%9F%E0%B2%BE%E0%B2%9F
ಜೆ.ಆರ್.ಡಿ. ಟಾಟ
ಭಾರತದ ಪ್ರಸಿದ್ಧ ಕೈಗಾರಿಕೋದ್ಯಮಿ ಬೃಹತ್ ಟಾಟಾ ಸಂಸ್ಥೆಯನ್ನು ೫೩ ವರ್ಷಗಳ ಕಾಲ ಸಮರ್ಥವಾಗಿ ನಡೆಸಿ, ಭಾರತದ ಕೈಗಾರಿಕಾ ನಕ್ಷೆಯಲ್ಲಿ ಮಹತ್ವದ ಛಾಪನ್ನು ಮೂಡಿಸಿದ ಭಾರತೀಯರಲ್ಲೊಬ್ಬರು. ಟಾಟಾರವರ ಉತ್ಪಾದನೆ, ಉಕ್ಕಿನಿಂದ ಪ್ರಾರಂಭಿಸಿ, ವಿದ್ಯುತ್ ಶಕ್ತಿ, ಮೊಟಾರ್ ಕಾರು ಮತ್ತು ಲಾರಿಗಳು, ಸಿಮೆಂಟ್, ರಸಾಯನಿಕ ವಸ್ತುಗಳು, ವಸ್ತ್ರೋದ್ಯಮ, ಪೇಪರ್, ಮಾಹಿತಿ ತಂತ್ರಜ್ಞಾನ, ದಿನನಿತ್ಯದ ಬಳಕೆಯ, ಉಪ್...
1278
https://kn.wikipedia.org/wiki/%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%A8%E0%B2%BE%E0%B2%A5%E0%B2%A8%E0%B3%8D%20%E0%B2%86%E0%B2%A8%E0%B2%82%E0%B2%A6%E0%B3%8D
ವಿಶ್ವನಾಥನ್ ಆನಂದ್
ವಿಶ್ವನಾಥನ್ ಆನಂದ್ (ಜನನ: ಡಿಸೆಂಬರ್ ೧೧, ೧೯೬೯) ಭಾರತದ ಪ್ರಸಿದ್ಧ ಚದುರಂಗದ (ಚೆಸ್) ಆಟಗಾರ. ಫಿಡೆ ಕ್ರಮಾಂಕಗಳ ಪ್ರಕಾರ, ೨೦೦೪ ರಲ್ಲಿ ಪ್ರಪಂಚದ ಎರಡನೆ ಸ್ಥಾನ ಪಡೆದಿದ್ದು (ಗ್ಯಾರಿ ಕ್ಯಾಸ್ಪರೋವ್ ಮೊದಲ ಸ್ಥಾನ), ಪ್ರತಿಷ್ಠಿತ ಗ್ರ್ಯಾಂಡ್‍ಮಾಸ್ಟರ್ ಪದವಿಯನ್ನು ಹೊಂದಿದ್ದಾರೆ. ೨೦೦೭ರಲ್ಲಿ ವಿಶ್ವ ಚಾಂಪಿಯನ್ ಪಟ್ಟವನ್ನು ಪಡೆದಿದ್ದಾರೆ. ಕೆಲವೊಮ್ಮೆ "ವಿಶಿ" ಎಂದು ಕರೆಯಲ್ಪಡುವ ಆನಂದ್ ತಮ್ಮ...
1279
https://kn.wikipedia.org/wiki/%E0%B2%95%E0%B3%8D%E0%B2%B0%E0%B2%BF%E0%B2%B8%E0%B3%8D%E0%B2%AE%E0%B2%B8%E0%B3%8D
ಕ್ರಿಸ್ಮಸ್
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ. ಆಗ ಮೇರಿ ಮತ್ತು ಜೋಸೆ...
1281
https://kn.wikipedia.org/wiki/%E0%B2%A4%E0%B3%81%E0%B2%B3%E0%B2%B8%E0%B2%BF%20%E0%B2%AA%E0%B3%82%E0%B2%9C%E0%B3%86
ತುಳಸಿ ಪೂಜೆ
ತುಳಸಿ ಪೂಜೆ - ಪ್ರತಿ ವರ್ಷ ದೀಪಾವಳಿಯ ಜೊತೆಗೂಡಿ ಬರುವ, ಆಚರಿಸಲಾಗುವ ಹಬ್ಬ. ಇದನ್ನಾಚರಿಸುವ ಉದ್ದೇಶ ವಿಷ್ಣು ಹಾಗೂ ತುಳಸಿಯ ಮದುವೆಯ ಆಚರಣೆಯಂತೆ. ಚಾಂದ್ರಮಾನ ಕಾರ್ತಿಕಮಾಸ ಶುಕ್ಲಪಕ್ಷದ ೧೨ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ. ತುಳಸಿಗಿಡದೊಂದಿಗೆ ಬೆಟ್ಟದನೆಲ್ಲಿಕಾಯಿ ಗಿಡವನ್ನೂ ನೆಟ್ಟು ಪೂಜಿಸುವ ರೂಢಿ ಇದೆ. ದೀಪಗಳಿಂದ ಬೃಂದಾವನವನ್ನು ಅಲ...
1284
https://kn.wikipedia.org/wiki/%E0%B2%95%E0%B3%86%E0%B2%82%E0%B2%AA%E0%B3%81%20%E0%B2%95%E0%B3%8B%E0%B2%9F%E0%B3%86
ಕೆಂಪು ಕೋಟೆ
ಕೆಂಪು ಕೋಟೆ ದೆಹಲಿಯ ಸಮೀಪ ಆಗ್ರಾ ನಗರದಲ್ಲಿ ಇದೆ. ಪ್ರಸಿದ್ಧ ತಾಜ್ ಮಹಲ್ ಇಂದ ೨.೫ ಕಿಮೀ ದೂರದಲ್ಲಿದೆ. ಕೆಂಪು ಕೋಟೆ ನಿಜವಾಗಿ ಕೋಟೆಯಿಂದ ಸುತ್ತುವರಿದ ಅರಮನೆಗಳ ನಗರ ಎನ್ನಬಹುದು. ಚರಿತ್ರೆ ೧೬ ನೆಯ ಶತಮಾನದ ಕೊನೆಯಲ್ಲಿ ಅಕ್ಬರನ ಕಾಲದಲ್ಲಿ ಮೊಘಲರು ಈ ಕೋಟೆಯನ್ನು ಲೋದಿ ವಂಶದಿಂದ ಪಡೆದರು. ಅಕ್ಬರ್ ತನ್ನ ಆಡಳಿತದ ಸಮಯದಲ್ಲಿ ರಾಜಧಾನಿಯನ್ನು ದೆಹಲಿಯಿಂದ ಆಗ್ರಾಕ್ಕೆ ವರ್ಗಾಯಿಸಿದನು. ಇದರಿಂದ...
1289
https://kn.wikipedia.org/wiki/%E0%B2%AE%E0%B2%B9%E0%B2%BE%E0%B2%A4%E0%B3%8D%E0%B2%AE%20%E0%B2%97%E0%B2%BE%E0%B2%82%E0%B2%A7%E0%B2%BF
ಮಹಾತ್ಮ ಗಾಂಧಿ
ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು. ಆರಂಭಿಕ ಜೀವನ ಮತ್ತು ಹ...
1294
https://kn.wikipedia.org/wiki/%E0%B2%A4%E0%B2%BE%E0%B2%9C%E0%B3%8D%20%E0%B2%AE%E0%B2%B9%E0%B2%B2%E0%B3%8D
ತಾಜ್ ಮಹಲ್
ತಾಜ್‌ ಮಹಲ್‌ (; ಹಿಂದಿ: ताज महल ; ಪರ್ಷಿಯನ್‌/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್‌‌ ಚಕ್ರವರ್ತಿ ಷಹ ಜಹಾನ್‌‌ ತನ್ನ ಮೆಚ್ಚಿನ ಪತ್ನಿ ಮಮ್ತಾಜ್‌ ಮಹಲ್‌ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್‌, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್‌‌ ವಾಸ್ತುಶೈಲಿಗೆ ತಾಜ್‌ ಮಹಲ್‌ ("ತಾಜ್‌" ಎಂದೂ ಕರೆಯಲ್ಪಡುತ್ತದೆ) ಅತ್ಯುತ್...
1310
https://kn.wikipedia.org/wiki/%E0%B2%AF%E0%B3%87%E0%B2%B8%E0%B3%81%20%E0%B2%95%E0%B3%8D%E0%B2%B0%E0%B2%BF%E0%B2%B8%E0%B3%8D%E0%B2%A4
ಯೇಸು ಕ್ರಿಸ್ತ
ಯೇಸುಕ್ರಿಸ್ತನ ಬೋಧನೆಗಳು ಯೇಸು ಪದದ ನಿಷ್ಪತ್ತಿ 'ಯೇಸು' ಅಥವಾ 'ಜೀಸಸ್' ಪದವು ಗ್ರೀಕ್‌ನ ವ್ಯುತ್ಪನ್ನವಾದ ಪದವೆಂದು ತಜ್ಞರು ಹೇಳುತ್ತಾರೆ. 'ದೇವರೇ ಮೋಕ್ಷ' ಎಂಬುದು ತಜ್ಞರ ಅಭಿಪ್ರಾಯ. 'ಕ್ರಿಸ್ತ'ನ ಅರ್ಥ 'ರಕ್ಷಕ'. ಈ ಅರ್ಥದಲ್ಲಿ ಯೇಸು ಕ್ರಿಸ್ತ (ಜೀಸಸ್ ಕ್ರೈಸ್ಟ್) ಎಂಬ ಹೆಸರು ಉಪಯೋಗವಾಗುತ್ತದೆ. ಇಸ್ಲಾಮ್ ಧರ್ಮವು ಯೇಸುವನ್ನು ದೇವಕುಮಾರನೆಂದು ಹೇಳುವುದಿಲ್ಲ. ಬದಲಾಗಿ ಕ್ರಿಸ್ತನನ್ನು ...
1317
https://kn.wikipedia.org/wiki/%E0%B2%B5%E0%B2%BF%E0%B2%A6%E0%B3%8D%E0%B2%AF%E0%B3%81%E0%B2%9A%E0%B3%8D%E0%B2%9B%E0%B2%BE%E0%B2%B8%E0%B3%8D%E0%B2%A4%E0%B3%8D%E0%B2%B0
ವಿದ್ಯುಚ್ಛಾಸ್ತ್ರ
ವಿದ್ಯುಚ್ಛಾಸ್ತ್ರ ವಿದ್ಯುತ್ ಬಗ್ಗೆ ಅಧ್ಯಯನ ನಡೆಸಲಾಗುವ ಯಂತ್ರಶಾಸ್ತ್ರದ ಒಂದು ಪ್ರಕಾರ. ಕೆಲವು ಬಾರಿ ಋಣವಿದ್ಯುತ್ಕಣ ಪ್ರವಹಗಳನ್ನು ಅಭ್ಯಸಿಸುವ ವಿದ್ಯುನ್ಮಾನ ಶಾಸ್ತ್ರವನ್ನೂ ಕೂಡ ಇದೇ ಪ್ರಕಾರದಲ್ಲಿ ಸೇರಿಸಲಾಗುತ್ತದೆ. ಭೌತಶಾಸ್ತ್ರ ತಂತ್ರಜ್ಞಾನ ಯಂತ್ರವಿಜ್ಞಾನ
1319
https://kn.wikipedia.org/wiki/%E0%B2%8E%E0%B2%82.%E0%B2%8E%E0%B2%B8%E0%B3%8D.%E0%B2%B8%E0%B3%81%E0%B2%AC%E0%B3%8D%E0%B2%AC%E0%B3%81%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B2%BF
ಎಂ.ಎಸ್.ಸುಬ್ಬುಲಕ್ಷ್ಮಿ
ಮಧುರೈ ಷಣ್ಮುಖವಡಿವು ಸುಬ್ಬುಲಕ್ಷ್ಮಿ (ಜನಪ್ರಿಯವಾಗಿ ಎಂ.ಎಸ್., ಅಥವಾ ಎಂ.ಎಸ್.ಎಸ್., ಎಮ್ಮೆಸ್ಸಮ್ಮ), (ಸೆಪ್ಟೆಂಬರ್ ೧೬, ೧೯೧೬ - ಡಿಸೆಂಬರ್ ೧೧, ೨೦೦೪) ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಜೀವನ ೧೯೧೬ ರಲ್ಲಿ ಮಧುರೈ ಪಟ್ಟಣದಲ್ಲಿ ಹುಟ್ಟಿದರು. ವಿವಾಹ ೧೯೩೬ ರಲ್ಲಿ 'ಸದಾಶಿವಂ ಅಯ್ಯರ್' ಎಂಬ ಸ್ವಾತಂತ್ರ್ಯ ಹೋರಾಟಗಾರರನ್ನು ಭೇಟಿಯಾದರು. ೧೯೪೦ ರಲ್ಲಿ ಇಬ್ಬರೂ ವಿ...
1321
https://kn.wikipedia.org/wiki/%E0%B2%B5%E0%B3%80%E0%B2%A3%E0%B3%86%20%E0%B2%B6%E0%B3%87%E0%B2%B7%E0%B2%A3%E0%B3%8D%E0%B2%A3
ವೀಣೆ ಶೇಷಣ್ಣ
'ವೀಣೆ ಶೇಷಣ್ಣ' ನವರು, (೧೮೫೨-೧೯೨೬) ಮೈಸೂರು ಸಂಸ್ಥಾನದ ಆಸ್ಥಾನ ವಿದ್ವಾಂಸರಾಗಿದ್ದರು. ಇವರು ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ವೈಣಿಕರಾಗಿದ್ದರು. ವೀಣೆ ಶೇಷಣ್ಣನವರ ತಂದೆ, ’ಬಕ್ಷಿ ಚಿಕ್ಕರಾಮಪ್ಪ’ನವರೂ ಸಹ 'ಮುಮ್ಮಡಿ ಕೃಷ್ಣರಾಜ ಒಡೆಯರು' ಅರಸರಾಗಿದ್ದ ಕಾಲದಲ್ಲಿ ಮೈಸೂರು ಸಂಸ್ಥಾನದ 'ಆಸ್ಥಾನ ವಿದ್ವಾಂಸ'ರಾಗಿದ್ದರು. ಅವರಿಂದ ಮತ್ತು ಮೈಸೂರು 'ಸದಾಶಿವರಾಯ'ರಿಂದ ಸಂಗೀತವನ್ನು ಕಲಿತ 'ಶ...
1329
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%20%E0%B2%B8%E0%B2%B6%E0%B2%B8%E0%B3%8D%E0%B2%A4%E0%B3%8D%E0%B2%B0%20%E0%B2%AA%E0%B2%A1%E0%B3%86
ಭಾರತೀಯ ಸಶಸ್ತ್ರ ಪಡೆ
ಭಾರತೀಯ ಸಶಸ್ತ್ರ ಪಡೆ ಭಾರತದ ಗಣರಾಜ್ಯದ ಮಿಲಿಟರಿ ಪಡೆಗಳಾಗಿವೆ. ಇದು ಮೂರುವೃತ್ತಿಪರ ಸಮವಸ್ತ್ರ ಸೇವೆಗಳನ್ನು ಒಳಗೊಂಡಿದೆ: ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಸೇನೆ. ಹೆಚ್ಚುವರಿಯಾಗಿ, ಭಾರತೀಯ ಸಶಸ್ತ್ರ ಪಡೆಗಳನ್ನು ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಅರೆಸೈನಿಕ ಸಂಸ್ಥೆಗಳು (ಅಸ್ಸಾಂ ರೈಫಲ್ಸ್, ಮತ್ತು ವಿಶೇಷ ಗಡಿನಾಡು ಪಡೆ) ಮತ್ತು ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್, ಅಂಡಮಾ...
1332
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%20%E0%B2%B5%E0%B2%BE%E0%B2%AF%E0%B3%81%E0%B2%B8%E0%B3%87%E0%B2%A8%E0%B3%86
ಭಾರತೀಯ ವಾಯುಸೇನೆ
ಭಾರತೀಯ ವಾಯುಸೇನೆ ಪ್ರಪಂಚದ ಅತಿ ದೊಡ್ಡ ವಾಯು ಸೇನೆಗಳಲ್ಲಿ ಒಂದು. ಇದನ್ನು ಸ್ಥಾಪಿಸಿದ್ದು ಅಕ್ಟೋಬರ್ ೮, ೧೯೩೨ ರಂದು. ಚರಿತ್ರೆ ೧೯೩೨ ರಲ್ಲಿ ಅಸ್ತಿತ್ವಕ್ಕೆ ಬಂದ ವಾಯುಸೇನೆಯ ನಂ.೧ ಸ್ಕ್ವಾಡ್ರನ್ ೧೯೩೩ ರಲ್ಲಿ ಕರಾಚಿಯಲ್ಲಿ ಕಾರ್ಯಸ್ಥಿತಿಗೆ ಬಂದಿತು. ಆಗ ಇದ್ದದ್ದು ಕೇವಲ ಐದು ಪೈಲಟ್ ಗಳು! ಕೇವಲ ನಾಲ್ಕು ವಪೀಟೀ ವಿಮಾನಗಳನ್ನು ಹೊಂದಿದ್ದ ವಾಯುಸೇನೆ ಇಂದು ೨೦೦೦ ಕ್ಕೂ ಹೆಚ್ಚು ಯುದ್ಧವಿಮಾನಗ...
1343
https://kn.wikipedia.org/wiki/%E0%B2%B0%E0%B2%BE%E0%B2%AE%E0%B2%95%E0%B3%83%E0%B2%B7%E0%B3%8D%E0%B2%A3%20%E0%B2%AA%E0%B2%B0%E0%B2%AE%E0%B2%B9%E0%B2%82%E0%B2%B8
ರಾಮಕೃಷ್ಣ ಪರಮಹಂಸ
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರ...
1345
https://kn.wikipedia.org/wiki/%E0%B2%B6%E0%B2%BE%E0%B2%B0%E0%B2%A6%E0%B2%BE%E0%B2%A6%E0%B3%87%E0%B2%B5%E0%B2%BF
ಶಾರದಾದೇವಿ
ಜನನ, ಜೀವನ ಶ್ರೀಮಾತೆ ಶಾರದಾದೇವಿಯವರು ಬಂಗಾಳದ ಜಯರಾಮವಟಿ ಎಂಬ ಗ್ರಾಮದಲ್ಲಿ ೨೨ ನೇ ಡಿಸೆಂಬರ್ ೧೮೫೩ರಂದು ಜನಿಸಿದರು. ಸರಳ ಸ್ವಭಾವದ ಅವರ ತಂದೆ ರಾಮಚಂದ್ರ ಮುಖ್ಯೋಪಾಧ್ಯಾಯ ಮತ್ತು ತಾಯಿ ಶ್ಯಾಮಾಸುಂದರಿಯರದು, ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬ. ೫ ವರ್ಷದ ಶಾರದೆಯ ಮದುವೆ ೨೩ ವರ್ಷದ ಶ್ರೀರಾಮಕೃಷ್ಣರೊಂದಿಗಾಯಿತು (ಅಂದಿನ ಬಾಲ್ಯವಿವಾಹದ ಈ ವಿಧಿಯು ಇಂದಿನ ನಿಶ್ಚಿತಾರ್ಥಕ್ಕೆ ಸಮ). ಈ ಸಮಯದಲ್ಲ...
1347
https://kn.wikipedia.org/wiki/%E0%B2%95%E0%B2%B0%E0%B3%8D%E0%B2%A8%E0%B2%BE%E0%B2%9F%E0%B2%95%E0%B2%A6%20%E0%B2%AA%E0%B3%8D%E0%B2%B0%E0%B2%B8%E0%B2%BF%E0%B2%A6%E0%B3%8D%E0%B2%A7%20%E0%B2%B5%E0%B3%8D%E0%B2%AF%E0%B2%95%E0%B3%8D%E0%B2%A4%E0%B2%BF%E0%B2%97%E0%B2%B3%E0%B3%81
ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು
ಕರ್ನಾಟಕ ರಾಜ್ಯದ ಕೆಲವು ಪ್ರಸಿದ್ಧ ವ್ಯಕ್ತಿಗಳ ಪಟ್ಟಿ. ಯೋಗಾಚಾರ್ಯರು ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳು ಸಿ.ಎಮ್.ಭಟ್ ಬಿ. ಕೆ. ಎಸ್. ಐಯ್ಯಂಗಾರ್ ಕಲೆ ಮತ್ತು ಮನೋರಂಜನೆ ಸಿನಿಮಾ ಅಂಬರೀಶ್ ಅನಂತನಾಗ್ ಅಬ್ಬಯ್ಯ ನಾಯ್ಡು ಅಭಿನಯ ಅರ್ಜುನ್ ಸರ್ಜಾ ಅಶ್ವಥ್ ಆದವಾನಿ ಲಕ್ಷ್ಮಿ ದೇವಿ ಆರ್.ಎನ್.ಜಯಗೋಪಾಲ್ ಆರ್.ನಾಗೇಂದ್ರರಾವ್ ಆರತಿ ಉದಯಕುಮಾರ್ ಉಪೇಂದ್ರ ಉಪೇಂದ್ರಕುಮಾರ ...
1360
https://kn.wikipedia.org/wiki/%E0%B2%90%E0%B2%B6%E0%B3%8D%E0%B2%B5%E0%B2%B0%E0%B3%8D%E0%B2%AF%E0%B2%BE%20%E0%B2%B0%E0%B3%88
ಐಶ್ವರ್ಯಾ ರೈ
ಐಶ್ವರ್ಯಾ ರೈ (ಜನನ: ನವೆಂಬರ್ ೧, ೧೯೭೩) ಭಾರತೀಯ ಸಿನೆಮಾ ನಟಿ ಮತ್ತು ಮಾಡೆಲ್. ೧೯೯೪ ರಲ್ಲಿ ಭಾರತ ಸುಂದರಿ ಸ್ಪರ್ಧೆಯನ್ನು ಗೆದ್ದ ನಂತರ ಅದೇ ವರ್ಷ ವಿಶ್ವಸುಂದರಿ ಸ್ಪರ್ಧೆಯನ್ನು ಗೆದ್ದರು. ಜನನ, ಜೀವನ ಐಶ್ವರ್ಯಾ ಹುಟ್ಟಿದ್ದು ಕರ್ನಾಟಕದ ಮಂಗಳೂರಿನಲ್ಲಿ. ತಂದೆ ಕೃಷ್ಣರಾಜ್ ರೈ ಮತ್ತು ತಾಯಿ ಬೃಂದಾ ರೈ. ಮುಂಬಯಿ ನಗರದಲ್ಲಿ ಡಿ ಜಿ ರೂಪಾರೆಲ್ ಕಾಲೇಜ್ ಮತ್ತು ಆರ್ಯ ವಿದ್ಯಾ ಕಾಲೇಜಿನಲ್ಲಿ ಓದ...
1361
https://kn.wikipedia.org/wiki/%E0%B2%9C%E0%B2%BF.%E0%B2%B5%E0%B2%BF.%E0%B2%85%E0%B2%AF%E0%B3%8D%E0%B2%AF%E0%B2%B0%E0%B3%8D
ಜಿ.ವಿ.ಅಯ್ಯರ್
ಕನ್ನಡ ಚಿತ್ರರ೦ಗದ ಬೀಷ್ಮ ಎಂಬ ಪ್ರಖ್ಯಾತಿಯ ಜಿ ವಿ ಅಯ್ಯರ್ (ಸೆಪ್ಟೆಂಬರ್ ೩, ೧೯೧೭ - ಡಿಸೆಂಬರ್ ೨೧, ೨೦೦೩) ಸ್ವರ್ಣಕಮಲ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಚಲನಚಿತ್ರ ನಿರ್ದೇಶಕರು ಮತ್ತು ನಿರ್ಮಾಪಕರು. ಆರಂಭದ ದಿನಗಳು ಜಿ.ವಿ.ಅಯ್ಯರ್ ಅವರ ಪೂರ್ಣ ಹೆಸರು ಗಣಪತಿ ವೆಂಕಟರಮಣ ಅಯ್ಯರ್. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಹುಟ್ಟಿದ ಜಿ.ವಿ.ಅಯ್ಯರ್ ತಮ್ಮ ವೃತ್ತಿಜೀವನದ ಆರಂಭದಲ್ಲಿ ಮೈಸೂರಿನ "ಸ...
1363
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B2%A6%20%E0%B2%AA%E0%B3%8D%E0%B2%B0%E0%B2%A7%E0%B2%BE%E0%B2%A8%20%E0%B2%AE%E0%B2%82%E0%B2%A4%E0%B3%8D%E0%B2%B0%E0%B2%BF
ಭಾರತದ ಪ್ರಧಾನ ಮಂತ್ರಿ
ಭಾರತದ ಪ್ರಧಾನ ಮಂತ್ರಿಯವರು ಲೋಕಸಭೆಯಲ್ಲಿ ಬಹುಮತ ಹೊಂದಿರುವ ರಾಜಕೀಯ ಪಕ್ಷದಿಂದ ಅಥವಾ ಪಕ್ಷಗಳ ಮೈತ್ರಿತ್ವದಿಂದ ಆರಿಸಲ್ಪಟ್ಟ ನಾಯಕರು ಪ್ರಧಾನ ಮಂತ್ರಿಗಳಾಗುವರು. ಅವರು ಭಾರತ ಸರ್ಕಾರದ ಕಾರ್ಯಾಂಗದ ಮುಖ್ಯಸ್ಥರು ಮತ್ತು ಶಾಸಕಾಂಗದ ಸದಸ್ಯರಾಗಿರುತ್ತಾರೆ. ಸಾಂವಿಧಾನಿಕವಾಗಿ, ಭಾರತದ ಅಧ್ಯಕ್ಷರ ಪದವಿ ಪ್ರಧಾನ ಮಂತ್ರಿಯ ಪದವಿಗಿಂತ ಮೇಲಿನದ್ದು. ಆದರೆ ಸರ್ಕಾರದ ಚಟುವಟಿಕೆಗಳಲ್ಲಿ ಎಲ್ಲರಿಗಿಂತ ಹೆಚ...
1365
https://kn.wikipedia.org/wiki/%E0%B2%B5%E0%B3%80%E0%B2%A3%E0%B3%86
ವೀಣೆ
ಕರ್ನಾಟಕ ಸಂಗೀತ ಪದ್ಧತಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವುದು ತಂತಿವಾದ್ಯವಾದ ವೀಣೆ. ಬಹಳ ಹಳೆಯ ವಾದ್ಯವಾದ ವೀಣೆಯ ವಿನ್ಯಾಸ ಅನೇಕ ಶತಮಾನಗಳಿಂದಲೂ ಬದಲಾಗುತ್ತಾ ಬಂದಿದೆ. ಸದ್ಯಕ್ಕೆ ಅತ್ಯಂತ ಜನಪ್ರಿಯ ವಿನ್ಯಾಸಕ್ಕೆ ಸರಸ್ವತಿ ವೀಣೆ ಎಂದು ಹೆಸರು. ಇದರಲ್ಲಿ ಮೂರು ತಂತಿಗಳು ಹಿತ್ತಾಳೆಯವು ಮತ್ತು ಒಂದು ಮುಖ್ಯ ತಂತಿ. ಜೊತೆಗೆ ಮೂರು ಸಹಾಯಕ ತಂತಿಗಳು ಇವೆ. ಪರಿಚಯ ಸಪ್ತ ಸ್ವರದ ಮನೆಗಳು ಮೇಣ ...
1367
https://kn.wikipedia.org/wiki/%E0%B2%B5%E0%B2%BF%E0%B2%9A%E0%B2%BF%E0%B2%A4%E0%B3%8D%E0%B2%B0%20%E0%B2%B5%E0%B3%80%E0%B2%A3%E0%B3%86
ವಿಚಿತ್ರ ವೀಣೆ
ವಿಚಿತ್ರ ವೀಣೆ ಕರ್ನಾಟಕ ಸಂಗೀತ ಮತ್ತು ಹಿಂದುಸ್ತಾನಿ ಸಂಗೀತ ಪದ್ಧತಿಗಳಲ್ಲಿ ಉಪಯೋಗಿಸಲ್ಪಡುವ ವಾದ್ಯಗಳಲ್ಲಿ ಒಂದು. ವಿಚಿತ್ರ ವೀಣೆಗೆ "ಗೊಟ್ಟುವಾದ್ಯ" ಎ೦ದೂ ಹೆಸರು. ಸಾಕಷ್ಟು ಇತ್ತೀಚೆಗಿನ ವಾದ್ಯವಾಗಿದ್ದು, ಹಳೆಯ ಹಿಂದುಸ್ತಾನಿ ವಾದ್ಯವಾದ "ಬೀನ್"ನ ಬೆಳೆದ ರೂಪ ಎನ್ನಬಹುದು. ವಿಚಿತ್ರವೀಣೆ ೧೯ ನೆಯ ಶತಮಾನದಿ೦ದ ಇತ್ತೀಚೆಗೆ ಬೆಳಕಿಗೆ ಬ೦ದ ವಾದ್ಯ. ವಿಚಿತ್ರವೀಣೆಯನ್ನು ಸಾಮಾನ್ಯವಾಗಿ ತೇಗದ ...
1369
https://kn.wikipedia.org/wiki/%E0%B2%AE%E0%B2%A8%E0%B2%AE%E0%B3%8B%E0%B2%B9%E0%B2%A8%E0%B3%8D%20%E0%B2%B8%E0%B2%BF%E0%B2%82%E0%B2%97%E0%B3%8D
ಮನಮೋಹನ್ ಸಿಂಗ್
ಮನಮೋಹನ್ ಸಿಂಗ್ (ಜನನ: ಸೆಪ್ಟೆಂಬರ್ ೨೬, ೧೯೩೨ ಪಶ್ಚಿಮ ಪಂಜಾಬ್ ನ ಗಾಹ್ ನಲ್ಲಿ - ಈಗದು ಪಾಕಿಸ್ತಾನದಲ್ಲಿದೆ) ಭಾರತದ ೧೩ನೆಯ ಪ್ರಧಾನ ಮಂತ್ರಿಗಳು. ಕಾಂಗ್ರೆಸ್ ಪಕ್ಷದ ಸದಸ್ಯರಾದ ಮನಮೋಹನ್ ಸಿಂಗ್, ಮೇ ೨೨ ೨೦೦೪ರಂದು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. "ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಣೆಯ ಶಿಲ್ಪಿ" ಎಂದು ಮನಮೋಹನ್ ಸಿಂಗ್ ಪ್ರಸಿದ್ಧರಾಗಿದ್ದಾರೆ. ಪಿ ವಿ ನರಸಿಂಹರಾವ್ ಅವ...
1370
https://kn.wikipedia.org/wiki/%E0%B2%B8%E0%B2%82%E0%B2%A4%E0%B3%82%E0%B2%B0%E0%B3%8D
ಸಂತೂರ್
ಸಂತೂರ್ ಹಿಂದುಸ್ತಾನಿ ಸಂಗೀತದ ಪ್ರಸಿದ್ಧ ವಾದ್ಯಗಳಲ್ಲಿ ಒಂದು. ಸ೦ತೂರ್ ಎ೦ಬ ಪದ ಪರ್ಷಿಯನ್ ಭಾಷೆಯಿ೦ದ ಬ೦ದದ್ದು. ಸ೦ಸ್ಕೃತದಲ್ಲಿ ಈ ವಾದ್ಯದ ಹೆಸರು "ಶತತ೦ತ್ರಿ ವೀಣೆ" - ನೂರು ತ೦ತಿಗಳ ವೀಣೆ ಎ೦ದರ್ಥ. ಏಷ್ಯಾ ಮತ್ತು ಯೂರೋಪ್ ಖ೦ಡಗಳ ಯಾತ್ರಿಕ ಸ೦ಗೀತಗಾರರಿ೦ದ ಹರಡಲ್ಪಟ್ಟದ್ದರಿ೦ದ ಸ೦ತೂರ್ ವಿವಿಧ ದೇಶಗಳಲ್ಲಿ ವಿವಿಧ ರೂಪಗಳಲ್ಲಿ ಕ೦ಡುಬರುತ್ತದೆ. ಇರಾನ್, ಇರಾಕ್, ಮತ್ತುಟರ್ಕಿ ದೇಶಗಳಲ್ಲಿ ೭೨ ...
1372
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B2%A6%20%E0%B2%B0%E0%B2%BE%E0%B2%B7%E0%B3%8D%E0%B2%9F%E0%B3%8D%E0%B2%B0%E0%B2%AA%E0%B2%A4%E0%B2%BF
ಭಾರತದ ರಾಷ್ಟ್ರಪತಿ
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರ...
1373
https://kn.wikipedia.org/wiki/%E0%B2%B6%E0%B3%8D%E0%B2%B0%E0%B3%80%E0%B2%A8%E0%B2%BF%E0%B2%B5%E0%B2%BE%E0%B2%B8%20%E0%B2%B0%E0%B2%BE%E0%B2%AE%E0%B2%BE%E0%B2%A8%E0%B3%81%E0%B2%9C%E0%B2%A8%E0%B3%8D
ಶ್ರೀನಿವಾಸ ರಾಮಾನುಜನ್
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್)(ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂ...
1375
https://kn.wikipedia.org/wiki/%E0%B2%A4%E0%B2%AE%E0%B2%BF%E0%B2%B3%E0%B3%81%E0%B2%A8%E0%B2%BE%E0%B2%A1%E0%B3%81
ತಮಿಳುನಾಡು
ತಮಿಳುನಾಡು(தமிழ்நாடு) ಭಾರತದ ದಕ್ಷಿಣ ತುದಿಯಲ್ಲಿರುವ ರಾಜ್ಯ. ಭಾರತ ಗಣರಾಜ್ಯದ ದಕ್ಷಿಣದ ಒಂದು ರಾಜ್ಯ.ಚೆನ್ನೈ ತಮಿಳುನಾಡಿನ ರಾಜಧಾನಿ ಮತ್ತು ಅತಿ ದೊಡ್ಡ ನಗರವಾಗಿದೆ. ಇದಕ್ಕೆ ಹೊಂದಿಕೊಂಡಿರುವ ಪ್ರದೇಶಗಳೆಂದರೆ ಪಾಂಡಿಚೇರಿ, ಕೇರಳ, ಕರ್ನಾಟಕ ಮತ್ತು ಆಂಧ್ರ ಪ್ರದೇಶ. ದಕ್ಷಿಣಪೂರ್ವಕ್ಕೆ ಹಿಂದೂ ಮಹಾಸಾಗರದಲ್ಲಿ ಶ್ರೀಲಂಕಾ ರಾಷ್ಟ್ರವಿದೆ. ತಮಿಳುನಾಡು ಉತ್ತರದಲ್ಲಿ ಪೂರ್ವ ಘಟ್ಟಗಳಿಂದ, ...
1378
https://kn.wikipedia.org/wiki/%E0%B2%A4%E0%B2%AE%E0%B2%BF%E0%B2%B3%E0%B3%81
ತಮಿಳು
ದ್ರಾವಿಡ ಭಾಷೆಗಳಲ್ಲಿ ಬಹಳ ಪ್ರಾಚೀನ ಮತ್ತು ಶ್ರೀಮಂತ ಭಾಷೆ ತಮಿಳು. ತಮಿಳು ಭಾಷೆಯಲ್ಲಿ ದೊರೆತಿರುವ ಕೃತಿಗಳಲ್ಲಿ ಮೊತ್ತಮೊದಲನೆಯದು ತೊಲ್ಕಾಪ್ಪಿಯಂ. ಇದು ಒಂದು ಪ್ರಾಚೀನ ಲಕ್ಷಣ ಗ್ರಂಥ. ಇದರ ಕಾಲ ಕ್ರಿ.ಪೂ. ೩ನೇ ಶತಮಾನ. ಪಂಚದ್ರಾವಿಡ ಭಾಷೆಗಳಾದ ತಮಿಳು, ಕನ್ನಡ ತೆಲುಗು, ಮಲಯಾಳಂ ಮತ್ತು ತುಳುಗಳಲ್ಲಿ ತಮಿಳು ಭಾಷೆಯು ತೀರ ಹಳೆಯದಾದರೆ ನಂತರ ಉಳಿದ ನಾಲ್ಕು ಭಾಷೆಗಳು ಬರುತ್ತವೆ. ಈ ಎಲ್ಲ ಭಾಷೆಗ...
1379
https://kn.wikipedia.org/wiki/%E0%B2%B2%E0%B3%8B%E0%B2%95%E0%B2%B8%E0%B2%AD%E0%B3%86
ಲೋಕಸಭೆ
ಲೋಕಸಭೆ ಸಂಕ್ಷಿಪ್ತ ವಿವರ ಲೋಕಸಭೆ ಭಾರತದ ಸಂಸತ್ತಿನ ಎರಡು ಸಭೆಗಳಲ್ಲಿ ಒಂದು (ರಾಜ್ಯಸಭೆ ಇನ್ನೊಂದು). ಲೋಕಸಭೆಯ ಸದಸ್ಯರು ಜನರಿಂದಲೇ ನೇರ ಚುನಾವಣೆಗಳಿಂದ ಚುನಾಯಿತರಾದ ವ್ಯಕ್ತಿಗಳು. ಭಾರತೀಯ ಸಂವಿಧಾನದಂತೆ ಲೋಕಸಭೆ ಗರಿಷ್ಠವಾಗಿ 552 ಸದಸ್ಯರನ್ನು ಹೊಂದಿರಬಲ್ಲುದು. ಭಾರತದ ವಿವಿಧ ರಾಜ್ಯಗಳಿಂದ ಗರಿಷ್ಠ 530 ಸದಸ್ಯರು ಚುನಾಯಿತರಾಗುತ್ತಾರೆ. 20 ಸದಸ್ಯರು ಕೇಂದ್ರಾಡಳಿತ ಪ್ರದೇಶಗಳಿಂದ ಚುನಾಯ...
1383
https://kn.wikipedia.org/wiki/%E0%B2%86%E0%B2%82%E0%B2%A7%E0%B3%8D%E0%B2%B0%20%E0%B2%AA%E0%B3%8D%E0%B2%B0%E0%B2%A6%E0%B3%87%E0%B2%B6
ಆಂಧ್ರ ಪ್ರದೇಶ
ಆಂಧ್ರ ಪ್ರದೇಶ () (, ಭಾಷಾಂತರ: ಆಂಧ್ರದ ಪ್ರಾಂತ್ಯ, ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ. ಪ್ರಸ್ತುತ ರಾಜ...
1385
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%20%E0%B2%97%E0%B2%A3%E0%B2%BF%E0%B2%A4%E0%B2%9C%E0%B3%8D%E0%B2%9E%E0%B2%B0%E0%B3%81
ಭಾರತೀಯ ಗಣಿತಜ್ಞರು
ಭಾರತೀಯ ಗಣಿತಜ್ಞರ ಒಂದು ಪಟ್ಟಿ: ಕ್ರಿಸ್ತಪೂರ್ವ ಯಾಜ್ಞವಲ್ಕ್ಯ, ಶತಪಥ ಬ್ರಾಹಣದಲ್ಲಿ ಕೆಲ ಗಣಿತ ಸೂತ್ರಗಳು ಲಗಾಧ, ವೇದಶಾಸ್ತ್ರದಲ್ಲಿ ಉಪಯೋಗಿಸುವ ಖಗೋಳಶಾಸ್ತ್ರದಲ್ಲಿ ಕೆಲಸ ನಡೆಸಿದನು ಬೌಧಾಯನ, ಸು. ಕ್ರಿ.ಪೂ. ೮೦೦ ಆಪಸ್ತಂಭ, ಕ್ರಿ.ಪೂ. ೭೦೦ ಕಾತ್ಯಾಯನ, ಕ್ರಿ.ಪೂ. ೪೦೦ ಪಾಣಿನಿ, ಕ್ರಿ.ಪೂ. ೪೦೦ ಪಿಂಗಲ, ಕ್ರಿ.ಪೂ. ೪೦೦ ಕ್ರಿ.ಶ. ೧೦೦೦ ದ ವರೆಗೆ ಆರ್ಯಭಟ, ಕ್ರಿ.ಶ. ೫೦೦ ವರಾಹಮ...
1387
https://kn.wikipedia.org/wiki/%E0%B2%86%E0%B2%B0%E0%B3%8D%E0%B2%AF%E0%B2%AD%E0%B2%9F%20%28%E0%B2%97%E0%B2%A3%E0%B2%BF%E0%B2%A4%E0%B2%9C%E0%B3%8D%E0%B2%9E%29
ಆರ್ಯಭಟ (ಗಣಿತಜ್ಞ)
ಆರ್ಯಭಟ ಭಾರತದ ಪ್ರಸಿದ್ಧ ಗಣಿತಜ್ಞ ಮತ್ತು ಖಗೋಳಶಾಸ್ತ್ರಜ್ಞ. ಆರ್ಯಭಟ ಕ್ರಿ.ಶ. ೪೭೬ ರಲ್ಲಿ ಅಷ್ಮಕದಲ್ಲಿ ಜನಿಸಿದ್ದು. ನಂತರ ಜೀವಿಸಿದ್ದು ಕುಸುಮಪುರದಲ್ಲಿ. ಆರ್ಯಭಟನ ವ್ಯಾಖ್ಯಾನಕಾರ ಒ೦ದನೆಯ ಭಾಸ್ಕರನ (ಸು. ಕ್ರಿ.ಶ. ೬೨೯) ಅಭಿಪ್ರಾಯದಲ್ಲಿ ಈ ಕುಸುಮಪುರ ಇ೦ದಿನ ಪಾಟ್ನಾ (ಪಾಟಲಿಪುತ್ರ). ಆರ್ಯಭಟ ತನ್ನ ಮುಖ್ಯ ಕೃತಿಯಾದ "ಆರ್ಯಭಟೀಯ"ದಲ್ಲಿ ಭೂಮಿ ತನ್ನ ಅಕ್ಷದ ಸುತ್ತಲೂ ಸುತ್ತುವ ಬಗೆಯ...
1600
https://kn.wikipedia.org/wiki/%E0%B2%AD%E0%B2%BE%E0%B2%B8%E0%B3%8D%E0%B2%95%E0%B2%B0%E0%B2%BE%E0%B2%9A%E0%B2%BE%E0%B2%B0%E0%B3%8D%E0%B2%AF
ಭಾಸ್ಕರಾಚಾರ್ಯ
ಭಾಸ್ಕರಾಚಾರ್ಯ ಅಥವಾ ಎರಡನೆಯ ಭಾಸ್ಕರ (೧೧೧೪ - ೧೧೮೫), ಭಾರತದ ಗಣಿತಜ್ಞ ಹಾಗೂ ಖಗೋಳ ಶಾಸ್ತ್ರಜ್ಞ. ಜೀವನ ಸಾಧನೆ ಕರ್ನಾಟಕ ರಾಜ್ಯದ ವಿಜಯಪುರ ಬಳಿ ಬಿಜ್ಜಡಬೀಡ ಎಂಬಲ್ಲಿ ಜನಿಸಿದ. ಇವನ ಕಾಲಘಟ್ಟ ಕ್ರಿ ಶ 1114. ತಂದೆ ಮಹೇಶ್ವರೋಪಾಧ್ಯಾಯ. ತಂದೆಯೂ ಗಣಿತಜ್ಞ. ಅವರಿಂದಲೇ ಮೊದಲ ಪಾಠ. ಭಾಸ್ಕರಾಚಾರ್ಯ ಉಜ್ಜಯಿನಿಯ ಖಗೋಳಶಾಸ್ತ್ರ ಕೇಂದ್ರದಲ್ಲಿ ಮುಖ್ಯಸ್ಥನಾದನು. ಅಲ್ಲಿ ವರಾಹಮಿಹಿರ ಮತ್ತು ಬ್ರ...
1603
https://kn.wikipedia.org/wiki/%E0%B2%AA%E0%B2%BF.%E0%B2%B5%E0%B2%BF.%E0%B2%A8%E0%B2%B0%E0%B2%B8%E0%B2%BF%E0%B2%82%E0%B2%B9%E0%B2%B0%E0%B2%BE%E0%B2%B5%E0%B3%8D
ಪಿ.ವಿ.ನರಸಿಂಹರಾವ್
ಪಾಮುಲಪರ್ತಿ ವೆಂಕಟ ನರಸಿಂಹರಾವ್ (ತೆಲುಗು:పి.వి.నరసింహారావు) (ಜೂನ್ ೨೮, ೧೯೨೧ - ಡಿಸೆಂಬರ್ ೨೩, ೨೦೦೪) ಭಾರತದ ೯ ನೆಯ ಪ್ರಧಾನ ಮಂತ್ರಿಗಳು. ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ನರಸಿಂಹರಾವ್, ಸ್ವಾತಂತ್ರ್ಯಾನಂತರ ಆಂಧ್ರ ಪ್ರದೇಶ ರಾಜ್ಯ ಸರ್ಕಾರದ ಕೆಲವು ಖಾತೆಗಳನ್ನು ನಿರ್ವಹಿಸಿ ನಂತರ ಮುಖ್ಯಮಂತ್ರಿ ಸ್ಥಾನಕ್ಕೇರಿದರು. ಇದರ ನಂತರ ರಾಷ್ಟ್ರೀಯ ಮ...
1606
https://kn.wikipedia.org/wiki/%E0%B2%B8%E0%B2%BE%E0%B2%82%E0%B2%9F%E0%B2%BE%20%E0%B2%95%E0%B3%8D%E0%B2%B2%E0%B2%BE%E0%B2%B8%E0%B3%8D
ಸಾಂಟಾ ಕ್ಲಾಸ್
ಜಾನಪದ ಕತೆ ಮಕ್ಕಳಿಗೆ ಸಾಮಾನ್ಯವಾಗಿ ಹೇಳಲಾಗುವ ಕತೆಯಂತೆ, ಸಾಂಟಾ ಕ್ಲಾಸ್ ಒಳ್ಳೆಯ, ನಗುಮುಖದ, ಬಿಳಿ ದಾಡಿಯುಳ್ಳ ಡುಮ್ಮ ಹೊಟ್ಟೆಯ ವ್ಯಕ್ತಿ; ಕ್ರಿಸ್ಮಸ್ ನ ಹಿಂದಿನ ದಿನ ("ಕ್ರಿಸ್ಮಸ್ ಈವ್") ಹಿಮಜಿಂಕೆಗಳಿಂದ (ರೀಯಿಂಡೀರ್) ತನ್ನ ಗಾಡಿಯಲ್ಲಿ ಹಾರುತ್ತ ಎಲ್ಲರ ಮನೆಗೂ ಹೋಗಿ ಅಲ್ಲಿರುವ ಮಕ್ಕಳಿಗಾಗಿ ಉಡುಗೊರೆಗಳನ್ನು ಇಟ್ಟು ಹೋಗುತ್ತಾನೆ. ಕ್ರಿಸ್ಮಸ್ ಬಿಟ್ಟರೆ ವರ್ಷದ ಉಳಿದ ಭಾಗ ಸಾಂಟಾ ತನ್...
1616
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%20%E0%B2%95%E0%B3%8D%E0%B2%B0%E0%B2%BF%E0%B2%95%E0%B3%86%E0%B2%9F%E0%B3%8D%20%E0%B2%A4%E0%B2%82%E0%B2%A1
ಭಾರತೀಯ ಕ್ರಿಕೆಟ್ ತಂಡ
ಭಾರತೀಯ ಕ್ರಿಕೆಟ್ ತ೦ಡ ಭಾರತ ದೇಶವನ್ನು ಅ೦ತಾರಾಷ್ಟ್ರೀಯವಾಗಿ ಪ್ರತಿನಿಧಿಸುವ ತ೦ಡ. ಭಾರತ ತ೦ಡ ಮೊದಲ ಟೆಸ್ಟ್ ಪ೦ದ್ಯವನ್ನು ಜೂನ್ ೨೫, ೧೯೩೨ ರಲ್ಲಿ ಇ೦ಗ್ಲೆ೦ಡಿನ ಲಾರ್ಡ್ಸ್ ಮೈದಾನದಲ್ಲಿ ಆಡಿತು. ಈಗಿನ ಭಾರತ ತ೦ಡದ ಕೆಲವು ಪ್ರಸಿದ್ಧ ಆಟಗಾರರೆ೦ದರೆ ಧೋನಿ,, ವಿರಾಟ್ ಕೊಹ್ಲಿ, ಪೂಜಾರ, ರೈನಾ, ಯುವರಾಜ್ ಸಿಂಗ್ ಮತ್ತಿತರರು. ಹಿ೦ದಿನ ಕೆಲ ಪ್ರಸಿದ್ಧ ಆಟಗಾರರೆ೦ದರೆ ಸುನಿಲ್ ಗವಾಸ್ಕರ್, ಕಪಿಲ್ ದ...
1620
https://kn.wikipedia.org/wiki/%E0%B3%A8%E0%B3%A6%E0%B3%A6%E0%B3%AA%20%E0%B2%B9%E0%B2%BF%E0%B2%82%E0%B2%A6%E0%B3%82%20%E0%B2%AE%E0%B2%B9%E0%B2%BE%E0%B2%B8%E0%B2%BE%E0%B2%97%E0%B2%B0%E0%B2%A6%20%E0%B2%AD%E0%B3%82%E0%B2%95%E0%B2%82%E0%B2%AA
೨೦೦೪ ಹಿಂದೂ ಮಹಾಸಾಗರದ ಭೂಕಂಪ
೨೦೦೪ರ ಹಿಂದೂ ಮಹಾಸಾಗರದ ಭೂಕಂಪ ಸಮುದ್ರದ ನೀರಿನಡಿ ನಡೆದ ರಿಖ್ಟರ್ ಮಾಪನದಲ್ಲಿ ೮.೯ ರಷ್ಟು ಬಲವಾದ ಭೂಕಂಪ. ಇದು ಡಿಸೆಂಬರ್ ೨೬, ೨೦೦೪ ರಂದು ಇಂಡೊನೇಷ್ಯಾದಲ್ಲಿರುವ ಸುಮಾತ್ರ ದ್ವೀಪದ ಬಳಿ ಸಂಭವಿಸಿತು. ಸಮುದ್ರದ ಅಡಿಯಲ್ಲಿ ನಡೆದದ್ದರಿಂದ ಈ ಭೂಕಂಪ ಸಮುದ್ರದಲ್ಲಿ ಎಬ್ಬಿಸಿದ ಅಲೆಗಳು ಭಾರತ, ಶ್ರೀಲಂಕಾ, ಇಂಡೊನೇಷಿಯಾ ಮೊದಲಾದ ದೇಶಗಳಲ್ಲಿ ವಿಕೋಪ ಸೃಷ್ಟಿಸಿದ್ದು ಒಟ್ಟು ಸುಮಾರು ೧,೫೦,೦೦೦ ಜನರು ...
1624
https://kn.wikipedia.org/wiki/%E0%B2%95%E0%B3%8A%E0%B2%A8%E0%B2%BE%E0%B2%B0%E0%B3%8D%E0%B2%95%E0%B3%8D
ಕೊನಾರ್ಕ್
ಕೊನಾರಕ್ (ಕೊಣಾರ್ಕ) ಒಡಿಶಾ ರಾಜ್ಯದ ಕರಾವಳಿಲ್ಲಿರುವ ದೇವಾಲಯ ಶಿಲ್ಪಕಲೆಗೆ ಪ್ರಸಿದ್ಧವಾದ ಕ್ಷೇತ್ರ. ಇಲ್ಲಿರುವ ಸೂರ್ಯ ದೇವಾಲಯ ಯುನೆಸ್ಕೋ ದಿ೦ದ "ವಿಶ್ವ ಪರಂಪರೆಯ ತಾಣ" ಎಂದು ಮಾನ್ಯತೆ ಪಡೆದಿದೆ. ಕೋನಾರ್ಕ ದೇವಾಲಯವು ವಾಸ್ತವವಾಗಿ ಒಂದು ಕಲ್ಲಿನ ರಥ. ಇಪ್ಪತ್ನಾಲ್ಕು ಚಕ್ರಗಳ ರಥದೊಳಗೆ ವಿರಾಜಮಾನನಾದ ಸೂರ್ಯದೇವನ ಈ ಗುಡಿಯನ್ನು ಗಂಗ ವಂಶದ ದೊರೆ ಒಂದನೇ ನರಸಿಂಹನ ಆಳ್ವಿಕೆಯ ಕಾಲದಲ್ಲಿ ಕಟ್ಟಲಾ...
1627
https://kn.wikipedia.org/wiki/%E0%B2%96%E0%B2%9C%E0%B3%81%E0%B2%B0%E0%B2%BE%E0%B2%B9%E0%B3%8A
ಖಜುರಾಹೊ
ಖಜುರಾಹೊ ಭಾರತದ ಮಧ್ಯ ಪ್ರದೇಶದಲ್ಲಿರುವ ಒಂದು ನಗರ, ದೆಹಲಿಯಿಂದ ೬೨೦ ಕಿಮೀ ದಕ್ಷಿಣದಲ್ಲಿದೆ. ಭಾರತದ ಅತ್ಯಂತ ಜನಪ್ರಿಯ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಖಜುರಾಹೊ, ಮಧ್ಯಕಾಲೀನ ಹಿಂದೂ ದೇವಾಲಯಗಳ ಅತಿ ದೊಡ್ಡ ಗುಂಪು. ಇದು ಇಲ್ಲಿನ ಶೃಂಗಾರಮಯ ಶಿಲ್ಪಕಲೆಗಳಿಗೆ ಹೆಸರಾಗಿದೆ. ಒಂದು ಕಾಲದಲ್ಲಿ ಖಜುರಾಹೊ ಚಂಡೇಲಾ ರಜಪೂತರ ರಾಜಧಾನಿಯಾಗಿತ್ತು. ೧೦ ನೆಯ ಶತಮಾನದಿ೦ದ ೧೨ ನೆಯ ಶತಮಾನದ ವರೆಗೆ ಆಳಿದ ...
1631
https://kn.wikipedia.org/wiki/%E0%B2%AB%E0%B2%A4%E0%B3%87%E0%B2%AA%E0%B3%81%E0%B2%B0%E0%B3%8D%20%E0%B2%B8%E0%B2%BF%E0%B2%95%E0%B3%8D%E0%B2%B0%E0%B2%BF
ಫತೇಪುರ್ ಸಿಕ್ರಿ
ಫತೇಪುರ್ ಸಿಕ್ರಿ ೧೬ ನೆಯ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಅಕ್ಬರ್ ಕಟ್ಟಿಸಿದ ರಾಜಧಾನಿ. ಇದು ಆಗ್ರಾ ನಗರದ ಸಮೀಪದಲ್ಲಿದೆ. ಸಾ೦ಪ್ರದಾಯಿಕ ರಾಜಧಾನಿಯಾಗಿ ಮಾತ್ರ ಉಪಯೋಗಿಸಲ್ಪಟ್ಟದ್ದರಿ೦ದ ಫತೇಪುರ್ ಸಿಕ್ರಿಗೆ ಹೆಚ್ಚಿನ ಕೋಟೆಗಳ ರಕ್ಷಣೆಗಳಿಲ್ಲ. ಅಕ್ಬರನ ವ್ಯಕ್ತಿತ್ವ ಮತ್ತು ಆದರ್ಶಗಳಿ೦ದ ಪ್ರಭಾವಿತವಾದ ಈ ನಗರ ವಿಶಿಷ್ಟವಾದ ವಿನ್ಯಾಸವನ್ನು ಹೊಂದಿದೆ. ಅಕ್ಬರ್ ಧಾರ್ಮಿಕ ಸಹಿಷ್ಣ...
1635
https://kn.wikipedia.org/wiki/%E0%B2%B6%E0%B3%8D%E0%B2%B0%E0%B3%80%E0%B2%B2%E0%B2%82%E0%B2%95%E0%B2%BE
ಶ್ರೀಲಂಕಾ
ಶ್ರೀಲಂಕಾ ಪ್ರಜಾತಾಂತ್ರಿಕ ಸಮಾಜವಾದಿ ಗಣರಾಜ್ಯ (೧೯೭೨ ರ ಮೊದಲು ಸಿಲೋನ್) ಭಾರತೀಯ ಉಪಖಂಡದ ಆಗ್ನೇಯದಲ್ಲಿರುವ ದ್ವೀಪ ರಾಷ್ಟ್ರ. ಪುರಾತನ ಕಾಲದಿಂದ ಲಂಕಾ, ಲಂಕಾದ್ವೀಪ, ಸಿಂಹಳದ್ವೀಪ, ಸೆರೆಂದಿಬ್ ಮೊದಲಾದ ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಶ್ರೀಲಂಕಾ ಬ್ರಿಟಿಷ್ ಆಡಳಿತದ ಕಾಲದಲ್ಲಿ ಸಿಲೋನ್ ಎಂದು ಹೆಸರು ಪಡೆದಿತ್ತು. ೧೯೭೨ ರಲ್ಲಿ ಅದರ ಹೆಸರನ್ನು ಶ್ರೀಲಂಕಾ ಎಂದು ಬದಲಾಯಿಸಲಾಯಿತು. ಚರಿತ್ರ...
1641
https://kn.wikipedia.org/wiki/%E0%B2%97%E0%B3%81%E0%B2%B2%E0%B3%8D%E0%B2%9C%E0%B2%BE%E0%B2%B0%E0%B2%BF%20%E0%B2%B2%E0%B2%BE%E0%B2%B2%E0%B3%8D%20%E0%B2%A8%E0%B2%82%E0%B2%A6%E0%B2%BE
ಗುಲ್ಜಾರಿ ಲಾಲ್ ನಂದಾ
thumb|ಗುಲ್ಜಾರಿ ಲಾಲ್ ನಂದಾ ಗುಲ್ಜಾರಿ ಲಾಲ್ ನಂದಾ (ಜುಲೈ ೪, ೧೮೯೮ - ಜನವರಿ ೧೫, ೧೯೯೮) ಎರಡು ಬಾರಿ ಭಾರತದ ಹಂಗಾಮಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಲಾಹೋರ್, ಆಗ್ರಾ ಮತ್ತು ಅಲಹಾಬಾದ್ ಗಳಲ್ಲಿ ಅಧ್ಯಯನ ನಡೆಸಿದ ನಂದಾ ಅವರು ೧೯೨೧ರಲ್ಲಿ ಮುಂಬಯಿಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾದರು. ೧೯೩೭ರಲ್ಲಿ ಮುಂಬಯಿ ಸರ್ಕಾರದ ವಿಧಾನಸಭೆಗೆ ಚುನಾಯಿತರಾಗಿದ್ದರು. ಸ್ವಾತಂತ್ರ್ಯಾನಂತರ...
1642
https://kn.wikipedia.org/wiki/%E0%B2%87%E0%B2%82%E0%B2%A6%E0%B2%BF%E0%B2%B0%E0%B2%BE%20%E0%B2%97%E0%B2%BE%E0%B2%82%E0%B2%A7%E0%B2%BF
ಇಂದಿರಾ ಗಾಂಧಿ
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾ...
1643
https://kn.wikipedia.org/wiki/%E0%B2%AE%E0%B3%8A%E0%B2%B0%E0%B2%BE%E0%B2%B0%E0%B3%8D%E0%B2%9C%E0%B2%BF%20%E0%B2%A6%E0%B3%87%E0%B2%B8%E0%B2%BE%E0%B2%AF%E0%B2%BF
ಮೊರಾರ್ಜಿ ದೇಸಾಯಿ
ಮೊರಾರ್ಜಿ ದೇಸಾಯಿ ಮೊರಾರ್ಜಿ (೨೯ ಫೆಬ್ರವರಿ ೧೮೯೬ - ೧೦ ಏಪ್ರಿಲ್ ೧೯೯೫) ಒಬ್ಬ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಮತ್ತು ೧೯೮೭ ರಿಂದ ೧೯೭೯ ರವರೆಗೆ ಭಾರತದಲ್ಲಿ ೪ ನೇ ಪ್ರಧಾನಿಯಾಗಿ(ಜನತಾ ಪಾರ್ಟಿ) ಸರ್ಕಾರಕ್ಕೆ ಸೇವೆ ಸಲ್ಲಿಸಿದರು. ಅವರ ಸುದೀರ್ಘ ವೃತ್ತಿಜೀವನದ ಅವಧಿಯಲ್ಲಿ, ಅವರು ಹಲವಾರು ಪ್ರಮುಖ ಹುದ್ದೆಗಳನ್ನು ಸರ್ಕಾರದಲ್ಲಿ ಹೊಂದಿದ್ದರು: ಮುಂಬಯಿ ರಾಜ್ಯದ ಮುಖ್ಯಮಂತ್ರಿ, ಗೃ...
1644
https://kn.wikipedia.org/wiki/%E0%B2%9A%E0%B3%8C%E0%B2%A7%E0%B3%81%E0%B2%B0%E0%B2%BF%20%E0%B2%9A%E0%B2%B0%E0%B2%A3%E0%B3%8D%20%E0%B2%B8%E0%B2%BF%E0%B2%82%E0%B2%97%E0%B3%8D
ಚೌಧುರಿ ಚರಣ್ ಸಿಂಗ್
ಚೌಧುರಿ ಚರಣ್ ಸಿಂಗ್ - ಭಾರತದ ಪ್ರಧಾನಮಂತ್ರಿಗಳಲ್ಲೊಬ್ಬರು. ಭಾರತದ ಪ್ರಧಾನ ಮಂತ್ರಿಗಳು
1645
https://kn.wikipedia.org/wiki/%E0%B2%B0%E0%B2%BE%E0%B2%9C%E0%B3%80%E0%B2%B5%E0%B3%8D%20%E0%B2%97%E0%B2%BE%E0%B2%82%E0%B2%A7%E0%B2%BF
ರಾಜೀವ್ ಗಾಂಧಿ
ರಾಜೀವ್ ಗಾಂಧಿ (೧೯೮೪-೧೯೮೯) ಭಾರತದ ೬ ನೇ ಪ್ರಧಾನಿಯಾಗಿದ್ದರು. ಇವರು ಭಾರತದ ಪ್ರಧಾನಿ 'ಶ್ರೀಮತಿ ಇಂದಿರಾ ಗಾಂಧಿ', ಹಾಗೂ 'ಫಿರೋಝ್ ಗಾಂಧಿ' ದಂಪತಿಗಳ ಮೊದಲ ಮಗ. ಜನನ, ಜೀವನ ರಾಜೀವ್ ಗಾಂಧಿ (ಜನನ : ಆಗಸ್ಟ್ ೨೦, ೧೯೪೪) ತಂದೆ ಫಿರೋಝ್ ಗಾಂಧಿ. ಇವರು ಇಟಲಿಯ ಮೂಲದವರಾದ ಸೋನಿಯ ಮೈನೊ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು- ರಾಹುಲ್ ಮತ್ತು ಪ್ರಿಯಾಂಕ. ೧೯೬೨ರಲ್ಲಿ ಕೇಂಬ್ರ...
1646
https://kn.wikipedia.org/wiki/%E0%B2%B5%E0%B2%BF.%20%E0%B2%AA%E0%B2%BF.%20%E0%B2%B8%E0%B2%BF%E0%B2%82%E0%B2%97%E0%B3%8D
ವಿ. ಪಿ. ಸಿಂಗ್
ವಿಶ್ವನಾಥ ಪ್ರತಾಪ್ ಸಿಂಗ್ ಭಾರತದ ಪ್ರಧಾನಮಂತ್ರಿಗಳಲ್ಲೊಬ್ಬರು. ಇವರು ವಿ.ಪಿ.ಸಿಂಗ್ ಎಂದೇ ಹೆಚ್ಚು ಪರಿಚಿತರು. ಇವರು ಜೂನ್ ೨೫, ೧೯೩೧ರಂದು ಜನಿಸಿದರು. ಅಲಹಾಬಾದ್‌ ಕ್ಷೇತ್ರದಿಂದ ರಾಜಕೀಯ ಪ್ರವೇಶಿಸಿದರು.೧೯೮೦ರಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಾದರು. ಆಗ ಆ ರಾಜ್ಯದಲ್ಲಿ ನಡೆಯುತ್ತಿದ್ದ ಡಕಾಯಿತಿಗಳನ್ನು ಸಂಪೂರ್ಣ ಮಟ್ಟ ಹಾಕಿದರು. ೧೯೮೪ರಲ್ಲಿ ರಾಜೀವ್ ಗಾಂಧಿಯವರ ನೇತೃತ್ವದ ಕೇಂದ್ರ ಸರ್...
1647
https://kn.wikipedia.org/wiki/%E0%B2%9A%E0%B2%82%E0%B2%A6%E0%B3%8D%E0%B2%B0%E0%B2%B6%E0%B3%87%E0%B2%96%E0%B2%B0%E0%B3%8D
ಚಂದ್ರಶೇಖರ್
ಚಂದ್ರಶೇಖರ್ (ಜನನ : ಜುಲೈ ೧, ೧೯೨೭ - ಮರಣ:ಜುಲೈ ೮,೨೦೦೭) ಭಾರತದಎಂಟನೆಯ ಪ್ರಧಾನಮಂತ್ರಿಯಾಗಿದ್ದವರು.ಯಂಗ್ ಟರ್ಕ್ ಎಂದೇ ಖ್ಯಾತರಾಗಿದ್ದವರು.ಚಂದ್ರಶೇಖರ್ ಜನಿಸಿದ್ದು ಉತ್ತರಪ್ರದೇಶದ ಇಬ್ರಾಹಿಂಪಟ್ಟಿಯ ರೈತ ಕುಟುಂಬದಲ್ಲಿ.ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮುಗಿಸಿದರು. ೧೯೫೦ರ ದಶಕದಲ್ಲಿ ಸಮಾಜವಾದ ಚಳವಳಿಗೆ ಧುಮುಕಿದರು.೧೯೬೨ರಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷದಿಂದ ರಾಜ್ಯಸಭೆ...
1648
https://kn.wikipedia.org/wiki/%E0%B2%85%E0%B2%9F%E0%B2%B2%E0%B3%8D%20%E0%B2%AC%E0%B2%BF%E0%B2%B9%E0%B2%BE%E0%B2%B0%E0%B2%BF%20%E0%B2%B5%E0%B2%BE%E0%B2%9C%E0%B2%AA%E0%B3%87%E0%B2%AF%E0%B2%BF
ಅಟಲ್ ಬಿಹಾರಿ ವಾಜಪೇಯಿ
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳ...
1649
https://kn.wikipedia.org/wiki/%E0%B2%87%E0%B2%82%E0%B2%A6%E0%B3%8D%E0%B2%B0%E0%B2%95%E0%B3%81%E0%B2%AE%E0%B2%BE%E0%B2%B0%E0%B3%8D%20%E0%B2%97%E0%B3%81%E0%B2%9C%E0%B3%8D%E0%B2%B0%E0%B2%BE%E0%B2%B2%E0%B3%8D
ಇಂದ್ರಕುಮಾರ್ ಗುಜ್ರಾಲ್
(ಜನನ: ಡಿಸೆಂಬರ್ ೪, ೧೯೧೯-ಮರಣ: ನವೆಂಬರ್, ೩೦, ೨೦೧೨) ಇಂದ್ರ ಕುಮಾರ್ ಗುಜ್ರಾಲ್,ಭಾರತದ ೧೨ ನೆಯ ಪ್ರಧಾನ ಮಂತ್ರಿಗಳು. ಹೆಚ್.ಡಿ.ದೇವೇಗೌಡರನಂತರ ರಾಜ್ಯಸಭೆಯಿಂದ ನೇಮಕಗೊಂಡ ಎರಡನೇ ಪ್ರಧಾನಿಯಾಗಿದ್ದಾರೆ. ಇಂದ್ರ ಕುಮಾರ್ ಗುಜ್ರಾಲ್ ಒಬ್ಬ ಬುದ್ಧಿಜೀವಿ, ಸಭ್ಯರಾಜಕಾರಣಿ, ಆದರ್ಶವಾದಿ, ಶಾಂತಿಪ್ರಿಯ, ತನ್ನದೇ ಆದ ರಾಜಕೀಯ ನೀತಿ ಹಾಗೂ ತಮ್ಮ ವಿಶಿಷ್ಠ ಛಾಪು ಇರುತ್ತಿತ್ತು. ಸೈದ್ಧಾಂತಿಕ ಹಾಗೂ ಮ...
1651
https://kn.wikipedia.org/wiki/%E0%B2%AE%E0%B2%BE%E0%B2%A4%E0%B2%BE%20%E0%B2%B9%E0%B2%B0%E0%B2%BF
ಮಾತಾ ಹರಿ
ಮಾತಾ ಹರಿ (ಆಗಸ್ಟ್ ೭, ೧೮೭೬–ಅಕ್ಟೋಬರ್ ೧೫, ೧೯೧೭) Margaretha Geertruida Zelle (ಆಂಗ್ಲದಲ್ಲಿ ಮಾರ್ಗರೆಟ್ ಗೆರ್ಟ್ರುಡ್ ಝೆಲ್ಲೆ) ರವರ ನಾಮಾಂಕಿತವಾಗಿತ್ತು (ಅಡ್ಡಹೆಸರು, ಬಳಕೆಯ ಹೆಸರು). ಇವರು ಡಚ್ ನೃತ್ಯಗಾತಿ, ಮೊದಲನೇ ವಿಶ್ವ ಯುದ್ಧದ ಸಮಯದಲ್ಲಿ ಬೇಹುಗಾರಿಕೆ ನಡೆಸಿದ ಕಾರಣ ಆರೋಪಿಯೆಂದು ಪರಿಗಣಿಸಲ್ಪಟ್ಟು ಶಿಕ್ಶೆಗೆ ಗುರಿಯಾದರು. ಮಾತಾ ಹರಿ ಲೀಯುವಾರ್ಡನ್‌ನಲ್ಲಿ ಒಬ್ಬ ಡಚ್ ವ್ಯಾಪ...
1657
https://kn.wikipedia.org/wiki/%E0%B2%86%E0%B2%B0%E0%B3%8D%E0%B2%AF%E0%B2%AD%E0%B2%9F%20%28%E0%B2%89%E0%B2%AA%E0%B2%97%E0%B3%8D%E0%B2%B0%E0%B2%B9%29
ಆರ್ಯಭಟ (ಉಪಗ್ರಹ)
ಆರ್ಯಭಟ ಭಾರತದ ಮೊಟ್ಟಮೊದಲ ಕೃತಕ ಉಪಗ್ರಹದ ಹೆಸರು. ಪ್ರಾಚೀನ ಭಾರತೀಯ ಗಣಿತಜ್ಞ ಆರ್ಯಭಟನ ಗೌರವಾರ್ಥವಾಗಿ ಈ ಹೆಸರನ್ನು ಇದಕ್ಕೆ ಇಡಲಾಯಿತು. ಇದನ್ನು ಭಾರತದ ಇಸ್ರೋ ಸಂಸ್ಥೆಯು ಬೆಂಗಳೂರಿನಲ್ಲಿರುವ ತನ್ನ ಉಪಗ್ರಹ ಕೇಂದ್ರದಲ್ಲಿ ನಿರ್ಮಿಸಿತು. ಈ ಉಪಗ್ರಹವು ತನ್ನ ಅಕ್ಷದಲ್ಲಿ ಗಿರಕಿ ಹೊಡೆದು ತನ್ನ ಸ್ಥಿರತೆಯನ್ನು ಕಾಯ್ದುಕೊಳ್ಳುವ ತೆರನಾಗಿತ್ತು. ಏಪ್ರಿಲ್ ೨೧, ೧೯೭೫ ರಲ್ಲಿ ರಷ್ಯದ ಸಹಾಯದಿ೦ದ ರಷ...
1658
https://kn.wikipedia.org/wiki/%E0%B2%86%E0%B2%B0%E0%B3%8D%E0%B2%AF%E0%B2%AD%E0%B2%9F%20%28%E0%B2%A6%E0%B3%8D%E0%B2%B5%E0%B2%82%E0%B2%A6%E0%B3%8D%E0%B2%B5%20%E0%B2%A8%E0%B2%BF%E0%B2%B5%E0%B2%BE%E0%B2%B0%E0%B2%A3%E0%B3%86%29
ಆರ್ಯಭಟ (ದ್ವಂದ್ವ ನಿವಾರಣೆ)
ಆರ್ಯಭಟ ಹೆಸರಿಗೆ ಸಂಬಂಧಪಟ್ಟಂತೆ ಕನ್ನಡ ವಿಕಿಪೀಡಿಯ.ದಲ್ಲಿ ಕೆಳಕಂಡ ಲೇಖನಗಳಿವೆ: ಆರ್ಯಭಟ (ಗಣಿತಜ್ಞ): ಐದನೇ ಶತಮಾನದಲ್ಲಿ ಜೀವಿಸಿದ್ದ ಭಾರತೀಯ ಗಣಿತಜ್ಞ ಆರ್ಯಭಟ (ಉಪಗ್ರಹ): ಭಾರತದ ಮೊದಲ ಕೃತಕ ಉಪಗ್ರಹ sa:आर्यभट: ta:ஆரியபட்டா
1661
https://kn.wikipedia.org/wiki/%E0%B2%87%E0%B2%A8%E0%B3%8D%E0%B2%B8%E0%B2%BE%E0%B2%9F%E0%B3%8D
ಇನ್ಸಾಟ್
ಇನ್ಸಾಟ್ (INSAT - Indian Satellite ಎಂಬುದರ ಸಂಕ್ಷಿಪ್ತ ರೂಪ) ಭಾರತದ ಅಂತರಿಕ್ಷ ಸಂಶೋಧನಾ ಕೇಂದ್ರವಾದ ಇಸ್ರೋದಿಂದ ನಿರ್ಮಿಸಲ್ಪಟ್ಟು ಭೂಮಿಯ ಸುತ್ತ ಕಕ್ಷೆಗೆ ಬಿಡಲಾಗುತ್ತಿರುವ ಕೃತಕ ಉಪಗ್ರಹಗಳ ಸರಣಿ. ಇನ್ಸಾಟ್ ಉಪಗ್ರಹಗಳ ಮುಖ್ಯ ಉದ್ದೇಶ ದೂರಸಂಪರ್ಕ. ೧೯೮೦ರ ದಶಕದಿಂದಲೂ ಇನ್ಸಾಟ್ ಉಪಗ್ರಹಗಳನ್ನು ಉಪಯೋಗಿಸಲಾಗಿದೆ. ಪ್ರತಿ ದಶಕದಲ್ಲಿಯೂ ಇನ್ಸಾಟ್ ಉಪಗ್ರಹಗಳ ಒಂದು ಹೊಸ ಸರಣಿ ನಿರ್ಮಾಣವಾ...
1662
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%20%E0%B2%AC%E0%B2%BE%E0%B2%B9%E0%B3%8D%E0%B2%AF%E0%B2%BE%E0%B2%95%E0%B2%BE%E0%B2%B6%20%E0%B2%B8%E0%B2%82%E0%B2%B6%E0%B3%8B%E0%B2%A7%E0%B2%A8%E0%B2%BE%20%E0%B2%B8%E0%B2%82%E0%B2%B8%E0%B3%8D%E0%B2%A5%E0%B3%86
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) () ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ. ಇಸ್ರೋ ದ ಮ...
1663
https://kn.wikipedia.org/wiki/%E0%B2%AE%E0%B2%95%E0%B2%B0%20%E0%B2%B8%E0%B2%82%E0%B2%95%E0%B3%8D%E0%B2%B0%E0%B2%BE%E0%B2%82%E0%B2%A4%E0%B2%BF
ಮಕರ ಸಂಕ್ರಾಂತಿ
ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು...
1665
https://kn.wikipedia.org/wiki/%E0%B2%85%E0%B2%AE%E0%B2%B0%E0%B3%80%E0%B2%B6%E0%B3%8D%20%E0%B2%AA%E0%B3%81%E0%B2%B0%E0%B2%BF
ಅಮರೀಶ್ ಪುರಿ
ಅಮರೀಶ್ ಪುರಿ (ಜೂನ್ ೨೨,೧೯೩೨ -ಜನವರಿ ೧೨, ೨೦೦೫) ಭಾರತೀಯ ಚಿತ್ರನಟ. ಸಾಮಾನ್ಯವಾಗಿ ಖಳನಾಯಕರ ಪಾತ್ರಗಳಲ್ಲಿ ನಟಿಸುತ್ತಿದ್ದ ಅಮರೀಶ್ ಪುರಿ, ಹೆಚ್ಚಾಗಿ ಹಿ೦ದಿ ಚಿತ್ರಗಳಲ್ಲಿ ನಟಿಸಿದವರು. ಕೆಲವು ತೆಲುಗು ಚಿತ್ರಗಳು ಹಾಗೂ ಎರಡು ಇ೦ಗ್ಲಿಷ್ ಚಿತ್ರಗಳಲ್ಲಿ ("ಗಾಂಧಿ" ಮತ್ತು "ಇ೦ಡಿಯಾನಾ ಜೋನ್ಸ್ ಎ೦ಡ್ ದ ಟೆ೦ಪಲ್ ಅಫ್ ಡೂಮ್) ಸಹ ನಟಿಸಿದ್ದರು. ಮಿಸ್ಟರ್ ಇ೦ಡಿಯಾ ಚಿತ್ರದ "ಮೊಗ್ಯಾ೦ಬೋ ಖುಷ್ ಹುವ...
1670
https://kn.wikipedia.org/wiki/%E0%B2%AC%E0%B3%86%E0%B2%A8%E0%B3%8D%E0%B2%A8%E0%B2%BF%20%E0%B2%B9%E0%B2%BF%E0%B2%A8%E0%B3%8D
ಬೆನ್ನಿ ಹಿನ್
ಬೆನೆಡಿಕ್ಟಸ್ "ಬೆನ್ನಿ" ಹಿನ್ (ಜನನ: ೧೯೫೩), ಅಮೆರಿಕದಲ್ಲಿ ವಾಸಿಸುವ ಮೂಲತಃ ಆರ್ಮೇನಿಯಾದ ಕ್ರೈಸ್ತ ಪಾದ್ರಿ. ಇವರು ಹುಟ್ಟಿದ್ದು ಜೆರುಸಲೆ೦ನಲ್ಲಿ. ಪರಿಚಯ ೯೦ ರ ದಶಕದಲ್ಲಿ ತಮ್ಮ ಟಿವಿ ಕಾರ್ಯಕ್ರಮ "ದಿಸ್ ಇಸ್ ಯುವರ್ ಡೇ" (ಇದು ನಿಮ್ಮ ದಿನ) ದ ಮೂಲಕ ಬೆನ್ನಿ ಹಿನ್ ಪ್ರಸಿದ್ಧರಾದರು. ಈ ಕಾರ್ಯಕ್ರಮದಲ್ಲಿ ಬೆನ್ನಿ ಹಿನ್ ಅವರು ಕಾಹಿಲೆ ಬ೦ದ ವ್ಯಕ್ತಿಗಳನ್ನು ಸ್ಪರ್ಶದ ಮೂಲಕ ಗುಣಪಡಿಸುವ ಸಾಮ...
1671
https://kn.wikipedia.org/wiki/%E0%B2%97%E0%B2%A3%E0%B2%B0%E0%B2%BE%E0%B2%9C%E0%B3%8D%E0%B2%AF%E0%B3%8B%E0%B2%A4%E0%B3%8D%E0%B2%B8%E0%B2%B5%20%28%E0%B2%AD%E0%B2%BE%E0%B2%B0%E0%B2%A4%29
ಗಣರಾಜ್ಯೋತ್ಸವ (ಭಾರತ)
ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26 ರಂದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯಂತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದಲ...
1672
https://kn.wikipedia.org/wiki/%E0%B2%AE%E0%B2%B0%E0%B2%BE%E0%B2%A4%E0%B3%8D%20%E0%B2%B8%E0%B2%BE%E0%B2%AB%E0%B2%BF%E0%B2%A8%E0%B3%8D
ಮರಾತ್ ಸಾಫಿನ್
ಮರಾತ್ ಸಾಫಿನ್ (ಜನನ:ಜನವರಿ ೨೭, ೧೯೮೦) ರಶ್ಶಿಯಾ ಮೂಲದ ಟೆನ್ನಿಸ್ ಆಟಗಾರ. ಇವರು ಆಸ್ಟ್ರೇಲಿಯನ್ ಓಪನ್ ೨೦೦೫ರ ಚ್ಯಾಂಪಿಯನ್. ೨೦೦೫ರ ಆಸ್ಟ್ರೇಲಿಯನ್ ಓಪನ್ ಸೆಮಿ ಫೈನಲ್‌ನಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ರೋಜರ್ ಫೆಡರರ್ ರವರನ್ನು ರೋಮಾಂಚಕ ಪಂದ್ಯದಲ್ಲಿ ಮಣಿಸಿ ಫೈನಲ್ ಪ್ರವೇಶಿಸಿದರು. ಫೈನಲ್‌ನಲ್ಲಿ ಲ್ಯೂಟನ್ ಹೆವಿಟ್‌ರವರನ್ನು ಮಣಿಸಿದರು. ಮರಾತ್ ಸಾಫಿನ್‌ನ ಸಾಧನೆ ಹೊರಗಿನ ಸಂಪರ್ಕಗಳು...
1676
https://kn.wikipedia.org/wiki/%E0%B2%9C%E0%B3%81%E0%B2%97%E0%B2%BE%E0%B2%B0%E0%B2%BF%20%E0%B2%95%E0%B3%8D%E0%B2%B0%E0%B2%BE%E0%B2%B8%E0%B3%8D
ಜುಗಾರಿ ಕ್ರಾಸ್
ಜುಗಾರಿ ಕ್ರಾಸ್ ಪೂರ್ಣಚಂದ್ರ ತೇಜಸ್ವಿಯವರ ಒಂದು ಕೃತಿ. ಪ್ರಕಾಶಕರು: ಪುಸ್ತಕ ಪ್ರಕಾಶನ. ಕಥೆ ಕನ್ನಡದ ಶ್ರೇಷ್ಠ ಬರಹಗಾರರಲ್ಲಿ ಪೂರ್ಣಚಂದ್ರ ತೇಜಸ್ವಿಯವರು ಒಬ್ಬರು. ಅವರ ಪ್ರತಿಯೊಂದು ಕೃತಿಗಳು ವಿಶಿಷ್ಟವಾದವುಗಳು. ಜುಗಾರಿ ಕ್ರಾಸ್ ಮಲೆನಾಡಿನ ಒಬ್ಬ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆಯಾಗಿದೆ. ಸಂಪೂರ್ಣ ಕೃತಿಯು ಮಲೆನಾಡಿನ ಆಡುಭಾಷೆಯಲ್ಲೆ ಬರೆಯಲ್ಪಟ್ಟಿದ್ದು ಓದುವರಿಗೆ ಬಹಳ ಮನರಂಜನೆಯನ್ನು...
1680
https://kn.wikipedia.org/wiki/%E0%B2%8E%E0%B2%9A%E0%B3%8D-II%20%E0%B2%AA%E0%B3%8D%E0%B2%B0%E0%B2%A6%E0%B3%87%E0%B2%B6
ಎಚ್-II ಪ್ರದೇಶ
ಎಚ್-೨ ಪ್ರದೇಶ ಅ೦ತರಿಕ್ಷದಲ್ಲಿ ಹೊಳೆಯುತ್ತಿರುವ ನೂರಾರು ಜ್ಯೋತಿರ್ವರ್ಷಗಳಷ್ಟುಗಳಷ್ಟು ಅಗಲವಾದ ಅನಿಲ ಮೋಡ; ಹೊಸ ನಕ್ಷತ್ರಗಳು ರೂಪುಗೊಳ್ಳುತ್ತಿರುವ ಪ್ರದೇಶ. ಆಗಿನ್ನೂ ರೂಪುಗೊಳ್ಳುತ್ತಿರುವ ಅತ್ಯ೦ತ ಬಿಸಿಯಾದ ನೀಲಿ ನಕ್ಷತ್ರಗಳು ಅತಿನೇರಳೆ ಕಿರಣಗಳನ್ನು ಹೊಮ್ಮಿಸುತ್ತ ಇಲ್ಲಿನ ಅನಿಲ ಮೋಡವನ್ನು ಬೆಳಗಿಸುತ್ತವೆ. ಕೆಲ ಕೋಟಿ ವರ್ಷಗಳ ಕಾಲದಲ್ಲಿ ಸಾವಿರಾರು ನಕ್ಷತ್ರಗಳು ಒಂದು ಎಚ್-೨ ಪ್ರದೇಶದಲ್...
1681
https://kn.wikipedia.org/wiki/%E0%B2%9C%E0%B3%8D%E0%B2%AF%E0%B3%8B%E0%B2%A4%E0%B2%BF%E0%B2%B0%E0%B3%8D%E0%B2%B5%E0%B2%B0%E0%B3%8D%E0%B2%B7
ಜ್ಯೋತಿರ್ವರ್ಷ
ಜ್ಯೋತಿರ್ವರ್ಷ - ಖಗೋಳಶಾಸ್ತ್ರದಲ್ಲಿ ಉಪಯೋಗಿಸಲ್ಪಡುವ ಒಂದು ದೂರಮಾನ. ಬೆಳಕು ಒಂದು ವರ್ಷದಲ್ಲಿ ಸಾಗುವ ದೂರಕ್ಕೆ ಒಂದು ಜ್ಯೋತಿರ್ವರ್ಷವೆ೦ದು ಹೆಸರು. ಇನ್ನೂ ಸ್ಪಷ್ಟವಾಗಿ, ಒಂದು ಫೋಟಾನ್ (ಬೆಳಕಿನ ಕಣ) ಮುಕ್ತವಾದ ಅವಕಾಶದಲ್ಲಿ, ಯಾವುದೇ ಗುರುತ್ವ ಅಥವಾ ಅಯಸ್ಕಾ೦ತ ಕ್ಷೇತ್ರಗಳಿ೦ದ ದೂರವಿರುವಾಗ ಒಂದು ವರ್ಷದಲ್ಲಿ ಸಾಗುವ ದೂರ. ಇ೦ತಹ ಪರಿಸ್ಥಿತಿಯಲ್ಲಿ ಬೆಳಕಿನ ವೇಗ ಕ್ಷಣಕ್ಕೆ ಸುಮಾರು ೨.೯೯ ಲಕ...
1683
https://kn.wikipedia.org/wiki/%E0%B2%AE%E0%B3%8C%E0%B2%B0%E0%B3%8D%E0%B2%AF%20%E0%B2%B8%E0%B2%BE%E0%B2%AE%E0%B3%8D%E0%B2%B0%E0%B2%BE%E0%B2%9C%E0%B3%8D%E0%B2%AF
ಮೌರ್ಯ ಸಾಮ್ರಾಜ್ಯ
ಮೌರ್ಯ ಸಾಮ್ರಾಜ್ಯ ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. 324 ರಿಂದ ಕ್ರಿ.ಪೂ. 185 ರ ವರೆಗೆ ಅಸ್ತಿತ್ವದಲ್ಲಿದ್ದ ಈ ಸಾಮ್ರಾಜ್ಯ, ಮೌರ್ಯ ವಂಶದ ಚಕ್ರವರ್ತಿಗಳಿಂದ ಆಳಲ್ಪಟ್ಟಿತ್ತು. ಇದರ ತುತ್ತ ತುದಿಯಲ್ಲಿ ಇದು ಆಧುನಿಕ ಭಾರತದ ಬಹುಭಾಗವನ್ನು ಒಳಗೊಂಡಿತ್ತಲ್ಲದೆ, ಪಾಕಿಸ್ತಾನ ಮತ್ತು ಭಾಗಶಃ ಅಫ್ಘಾನಿಸ್ತಾನಗಳನ್ನೂ ಒಳಗೊಂಡಿತ್ತು. ಮೌರ್ಯರ ಏಳಿಗೆ ಭಾರತದ ಇತಿಹಾಸದಲ್ಲಿ ...
1687
https://kn.wikipedia.org/wiki/%E0%B2%B9%E0%B2%BF%E0%B2%AE%E0%B2%BE%E0%B2%B2%E0%B2%AF
ಹಿಮಾಲಯ
ಹಿಮಾಲಯ ಭಾರತೀಯ ಉಪಖಂಡವನ್ನು ಟಿಬೆಟ್ ಪ್ರಸ್ಥಭೂಮಿಯಿಂದ ಪ್ರತ್ಯೇಕಿಸುವ ಒಂದು ಬೃಹತ್ ಪರ್ವತ ಶ್ರೇಣಿ. ಎವರೆಸ್ಟ್ ಶಿಖರವನ್ನೂ ಒಳಗೊಂಡಂತೆ ಪ್ರಪಂಚದ ಅತಿ ಎತ್ತರದ ಹಲವಾರು ಪರ್ವತಶಿಖರಗಳು ಇಲ್ಲಿವೆ. ಹಾಗೆಯೇ ಎರಡು ಮುಖ್ಯ ನದಿ-ವ್ಯವಸ್ಥೆಗಳ ತವರು ಸಹ ಹಿಮಾಲಯ ಶ್ರೇಣಿ. ಸಂಸ್ಕೃತದಲ್ಲಿ "ಹಿಮಾಲಯ" ಎಂದರೆ "ಹಿಮದ ಮನೆ" ಎಂದರ್ಥ (ಹಿಮ+ಆಲಯ=ಹಿಮಾಲಯ). ಜೀವಿ ಪರಿಸರ ವಿಜ್ಞಾನ ಉಗಮ ಮತ್ತು ಬೆಳವಣಿಗ...
1696
https://kn.wikipedia.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81%20%E0%B2%85%E0%B2%B0%E0%B2%AE%E0%B2%A8%E0%B3%86
ಮೈಸೂರು ಅರಮನೆ
ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ...
1699
https://kn.wikipedia.org/wiki/%E0%B2%8E%E0%B2%9A%E0%B3%8D%20%E0%B2%A8%E0%B2%B0%E0%B2%B8%E0%B2%BF%E0%B2%82%E0%B2%B9%E0%B2%AF%E0%B3%8D%E0%B2%AF
ಎಚ್ ನರಸಿಂಹಯ್ಯ
ಡಾ. ಹೆಚ್.ನರಸಿಂಹಯ್ಯ (ಜೂನ್ ೬, ೧೯೨೦ - ಜನವರಿ ೩೧, ೨೦೦೫) ಬೆಂಗಳೂರಿನ ಹೆಸರಾಂತ ಭೌತಶಾಸ್ತ್ರಜ್ಞರೂ, ಶಿಕ್ಷಣತಜ್ಞರೂ ಆಗಿದ್ದರು. ಇವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂದೆ ಅಮೇರಿಕ ದೇಶದಲ್ಲಿನ ಓಹಿಯೋ ವಿಶ್ವವಿದ್ಯಾಲಯದಲ್ಲಿ ಪರಮಾಣು ಭೌತಶಾಸ್ತ್ರದಲ್ಲಿ ಪದವಿಯನ್ನು ಪಡೆದರು. ನ್ಯಾಷನಲ್ ಕಾಲೇಜು, ಬೆಂಗಳೂರಿನಲ್ಲಿ ಭೌತಶಾಸ್ತ್ರದ ಅಧ...
1702
https://kn.wikipedia.org/wiki/%E0%B2%B0%E0%B2%BE%E0%B2%9C%E0%B2%BE%20%E0%B2%B0%E0%B2%B5%E0%B2%BF%20%E0%B2%B5%E0%B2%B0%E0%B3%8D%E0%B2%AE
ರಾಜಾ ರವಿ ವರ್ಮ
ರಾಜಾ ರವಿವರ್ಮ( ೨೯, ಏಪ್ರಿಲ್, ೧೮೪೮-೨, ಅಕ್ಟೋಬರ್, ೧೯೦೬ ) - ಭಾರತದ ಸುಪ್ರಸಿದ್ಧ ವರ್ಣಚಿತ್ರಗಾರ. ಆರಂಬಿಕ ಬದುಕು ರಾಜಾ ರವಿವರ್ಮರು ಕಿಳಿಮಾನೂರು ಊರಿನ, ರಾಜವಂಶಕ್ಕೆ ಸೇರಿದವರು. ಈ ಗ್ರಾಮ, ತಿರುವನಂತಪುರದ ಉತ್ತರಕ್ಕೆ, ೨೫ ಮೈಲಿ ದೂರದಲ್ಲಿದೆ. ಕಂಡನೂರು ದೆಶತ್ತ್ ಮತ್ತು ಉಮಾ ಅಂಬಾಬಾಯಿಯವರ ಒಲವಿನ ಮಗನಾಗಿ, ೨೯, ಆಗಸ್ಟ್, ೧೮೪೮ ರಲ್ಲಿ ರವಿವರ್ಮರು ಜನಿಸಿದರು. ತಾ...
1705
https://kn.wikipedia.org/wiki/%E0%B2%AE%E0%B2%B9%E0%B2%BE%E0%B2%AD%E0%B2%BE%E0%B2%B0%E0%B2%A4
ಮಹಾಭಾರತ
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯಾಗಿದ್ದು ಇದ್ದನ್ನು ಹಿಂದೂ ಧರ್ಮದಲ್ಲಿ ಪೂಜಿಸಲ್ಪಡುತ್ತಾವರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ...
1713
https://kn.wikipedia.org/wiki/%E0%B2%9C%E0%B2%AF
ಜಯ
ಜಯ:ಮಹಾಭಾರತ ಗ್ರಂಥ ಜಯ ಎ೦ಬುದು ಪ್ರಾಚೀನ ಭಾರತದಲ್ಲಿ ರಚಿತವಾದ ಒಂದು ಗ್ರ೦ಥ, ಮತ್ತು ಇ೦ದಿನ ಮಹಾಭಾರತ ಗ್ರ೦ಥದ ಪೂರ್ವರೂಪ ಎಂದು ಹಲವು ಚರಿತ್ರಜ್ಞರ ಹೇಳಿಕೆ. ಮಹಾಭಾರತದ ಮೊದಲ ಶ್ಲೋಕ ಹೀಗೆ ಸಾಗುತ್ತದೆ: "ನಾರಾಯಣ೦ ನಮಸ್ಕೃತ್ಯ ನರ೦ ಚೈವ ನರೋತ್ತಮಮ್ | .........................ತತೋ ಜಯಮುದೀರಯೇತ್ ||" ದೇವ-ದೇವತೆಯರನ್ನು ನಮಿಸಿ 'ಜಯ'ವನ್ನು ಓದಲು ಪ್ರಾರ೦ಭಿಸಿ ಎ೦ಬ ಅರ್ಥ ಬರುವ ಶ್ಲ...
1716
https://kn.wikipedia.org/wiki/%E0%B2%87%E0%B2%B2%E0%B2%BF%E0%B2%AF%E0%B2%A1%E0%B3%8D
ಇಲಿಯಡ್
ಇಲಿಯಡ್ ಪ್ರಾಚೀನ ಗ್ರೀಕ್ ಮಹಾಕಾವ್ಯಗಳಲ್ಲೊಂದು. ಕಾಲ ಸು. ಕ್ರಿ. ಪೂ. 8ನೆಯ ಶತಮಾನ. ರಚಿಸಿದವ ಹೋಮರ್ ಕವಿ ಎಂದು ಪ್ರತೀತಿಯಿದೆ. ಗ್ರೀಕರಿಗೂ ಟ್ರಾಯ್ ನಗರದವರಿಗೂ ನಡೆದ ಯುದ್ಧದ ವರ್ಣನೆ ಇದರ ವಸ್ತು. ಆ ಯುದ್ಧದ ಕಡೆಯ ದಿನಗಳ ಘಟನೆಗಳು ಇದರಲ್ಲಿ ನಿರೂಪಿತವಾಗಿವೆ. ಗ್ರೀಕರ ಅಗ್ರವೀರ ಅಕಿಲೀಸ್ ತಾನು ಯುದ್ಧ ಮಾಡುವುದಿಲ್ಲವೆಂದು ಹೇಳಿ ಬೇರೆಯಾಗಿ ನಿಂತುದರ ಪರಿಣಾಮವಾಗಿ ಗ್ರೀಕರಿಗಾದ ಅನಾಹುತಗಳಲ್...
1717
https://kn.wikipedia.org/wiki/%E0%B2%AD%E0%B2%97%E0%B2%B5%E0%B2%A6%E0%B3%8D%E0%B2%97%E0%B3%80%E0%B2%A4%E0%B3%86
ಭಗವದ್ಗೀತೆ
ಶ್ರೀ ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಗೀತೆಯನ್ನು ಪಾಂಡವ ರಾಜಕುಮಾರ ಅರ್ಜುನ ಮತ್ತು ಅವರ ಮಾರ್ಗದರ್ಶಿ ಮತ್ತು ರಥ ಸಾರಥಿ ಶ್ರೀ ಕೃಷ್ಣನ ನಡುವಿನ ಸಂಭಾಷಣೆಯ ನಿರೂಪಣಾ ಚೌಕಟ್ಟಿನಲ್ಲಿ ಹೊಂದಿಸಲಾಗಿದೆ. ಪಾಂಡವರು ಮತ್ತು ಕೌರವರ ನಡುವಿನ ಧರ್ಮ ಯುಧಾ...
1721
https://kn.wikipedia.org/wiki/%E0%B2%AA%E0%B2%BE%E0%B2%82%E0%B2%A1%E0%B2%B5%E0%B2%B0%E0%B3%81
ಪಾಂಡವರು
ಪಾಂಡವರು ಮಹಾಭಾರತದ ಮಹಾಕಾವ್ಯದ ಪ್ರಮುಖ ಪಾತ್ರಗಳಾದ ಯುಧಿಷ್ಠಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐದು ಸಹೋದರರನ್ನು ಉಲ್ಲೇಖಿಸಲಾಗಿದೆ. ಅವರನ್ನು ಕುರು ರಾಜ ಪಾಂಡುವಿನ ಪುತ್ರರೆಂದು ಪರಿಗಣಿಸಲಾಗುತ್ತಿತ್ತು, ಆದರೆ ಪಾಂಡುವಿನ ಮಕ್ಕಳನ್ನು ಹೊಂದಲು ಅಸಮರ್ಥತೆಯಿಂದಾಗಿ ಕುಂತಿ-ಮಾದ್ರಿಯರು ಬೇರೆ ಬೇರೆ ದೇವರುಗಳಿಂದ ಪಾಂಡವರನ್ನು ಪಡೆದರು. ಪಾಂಡವರು ದ್ರೌಪದಿ ಎಂಬ ಹೆಂಡತಿಯನ್ನು ಹಂಚಿಕೊಂ...